ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

Published : Aug 12, 2023, 10:20 AM IST

ಗಾನಕೋಗಿಲೆಯ ಇಂಪಾದ ಗಾನಸುಧೆಗೆ ತಲೆ ದೂಗದವರೇ ಇಲ್ಲ. ಜಾನಪದ ಕಲಾವಿದ ಮಹೇಶ್ ಕಂಠ ಸಿರಿಗೆ ಕೋಟ್ಯಂತರ ಕನ್ನಡಿಗರು ತಲೆ ದೂಗಿ ಮೆಚ್ಚಿಕೊಂಡಿದ್ದಾರೆ. ಆದ್ರೀಗ ಇವರದ್ದೇ ಸಮುದಾಯ ಮಹೇಶ್ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ ವಿಧಿಸಿದೆ.

ಚಾಮರಾಜನಗರದ ರಾಮಸಮುದ್ರದ ನಿವಾಸಿ ಗಾಯಕ ಮಹೇಶ್ ದಲಿತ  ಸಮುದಾಯದಕ್ಕೆ ಸೇರಿದವರು. ದಲಿತ ಸಮುದಾಯಕ್ಕೆ(Dalit community) ಮೇಲ್ವರ್ಗದವರಿಂದ ಬಹಿಷ್ಕಾರದಂತ ಶಿಕ್ಷೆಗಳನ್ನು ಕೇಳಿದ್ದೇವೆ. ಆದ್ರಿಲ್ಲಿ ದಲಿತ ಸಮುದಾಯದವರೇ ಗಾಯಕ ಮಹೇಶ್(singer Mahesh) ಕುಟುಂಬ ಸೇರಿದಂತೆ ನಾಲ್ಕು ಕುಟುಂಬಗಳಿಗೆ ಬಹಿಷ್ಕಾರದ ಶಿಕ್ಷೆ ವಿಧಿಸಿವೆ. ಸಮಾರಂಭವೊಂದರಲ್ಲಿ ನನ್ನನ್ನು ಸನ್ಮಾನಿಸಲು ಗ್ರಾಮಸ್ಥರು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ರು. ಆದರೆ ಯಜಮಾನರು ನನ್ನ ಹೆಸರನ್ನು ತೆಗೆಸಿ ಅವಮಾನಿಸಿದ್ರು ಎನ್ನುತ್ತಿದ್ದಾರೆ ಕನ್ನಡದ ಕೋಗಿಲೆ(Kannada kogile) ಖ್ಯಾತಿಯ ಮಹೇಶ್. ಕಳೆದ ನಾಲ್ಕು ವರ್ಷಗಳಿಂದ ನಿವೇಶ ವಿವಾದ ವಿಚಾರವಾಗಿ ಈ ಕುಟುಂಬಗಳು ಪೊಲೀಸ್ ಠಾಣೆಗೆ  ದೂರು ನೀಡಿ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆದ್ರೆ ಈ ವಿವಾದದ ಬಗ್ಗೆ ಯಜಮಾನರು ನ್ಯಾಯಪಂಚಾಯ್ತಿ ನಡೆಸಲು ಮುಂದಾಗಿದ್ರಂತೆ. ಆಗ ನ್ಯಾಯಾಲಯದಲ್ಲೇ ತೀರ್ಮಾನವಾಗಲಿ ಎಂದು ಈ ಕುಟುಂಬಗಳು ಹೇಳಿದ್ದಾರಂತೆ. ಇದರಿಂದ ಸಿಟ್ಟಾದ ಯಜಮಾನರು 6 ಸಾವಿರ ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರಂತೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ವೃಶ್ಚಿಕ ರಾಶಿಯವರು ಧೈರ್ಯ, ಸಾಹಸವನ್ನು ತೋರುತ್ತಾರೆ, ವೃತ್ತಿಯಲ್ಲಿ ಕಿರಿಕಿರಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!