ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

Published : Oct 20, 2023, 11:34 AM IST

ಮೈಸೂರಿನಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಸಂಜಿತ್‌ ಹೆಗ್ಡೆ,ರಘು ದಿಕ್ಷೀತ್‌ ಹಾಡನ್ನು ಹಾಡಿ ಎಲ್ಲಾರನ್ನೂ ರಂಜಿಸಿದರು.
 

ಮೈಸೂರಿನಲ್ಲಿ ಯುವ ದಸರಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಮೊದಲ ದಿನ ಗಾಯಕರು(Songs) ಹಾಡಿನ ಮೂಲಕ ಯುವ ಮನಸ್ಸುಗಳನ್ನು ರಂಜಿಸಿದರು. ಕನ್ನಡದ ಸೋನು ನಿಗಮ್‌ ಎಂದೇ ಪ್ರಸಿದ್ಧರಾಗಿರುವ ಸಂಜಿತ್‌ ಹೆಗ್ಡೆ(Sanjit Hegde) ಹಾಡಿನ ಮೂಲಕ ಎಲ್ಲಾರನ್ನು ರಂಚಿಸಿದರು. ರಘು ದಿಕ್ಷೀತ್‌(Raghu Dixit) ಸೇರಿದಂತೆ ಹಲವು ಗಾಯಕರು ಹಾಡುತ್ತಿದ್ದರೇ, ಅಲ್ಲಿ ನೆರೆದಿದ್ದ ಹಲವರು ಜನ ಕುಣಿದು ಕುಪ್ಪಳಿಸಿದ್ರು. ಇನ್ನೂ ಮೈಸೂರು ಅರಮನೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಲ್ಲದೇ ಯುವ ದಸರಾಗೆ ಸ್ಯಾಂಡಲ್‌ವುಡ್‌ ನಟ -ನಟಿಯರು ಮೆರಗು ನೀಡಿದರು.

ಇದನ್ನೂ ವೀಕ್ಷಿಸಿ:  ಸರ್ಕಾರಿ ಸವಲತ್ತಿಗೆ ವಿಶೇಷಚೇತನರ ಪರದಾಟ: ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ನಿರ್ಧಾರ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!