ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

Published : Oct 20, 2023, 11:34 AM IST

ಮೈಸೂರಿನಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಸಂಜಿತ್‌ ಹೆಗ್ಡೆ,ರಘು ದಿಕ್ಷೀತ್‌ ಹಾಡನ್ನು ಹಾಡಿ ಎಲ್ಲಾರನ್ನೂ ರಂಜಿಸಿದರು.
 

ಮೈಸೂರಿನಲ್ಲಿ ಯುವ ದಸರಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಮೊದಲ ದಿನ ಗಾಯಕರು(Songs) ಹಾಡಿನ ಮೂಲಕ ಯುವ ಮನಸ್ಸುಗಳನ್ನು ರಂಜಿಸಿದರು. ಕನ್ನಡದ ಸೋನು ನಿಗಮ್‌ ಎಂದೇ ಪ್ರಸಿದ್ಧರಾಗಿರುವ ಸಂಜಿತ್‌ ಹೆಗ್ಡೆ(Sanjit Hegde) ಹಾಡಿನ ಮೂಲಕ ಎಲ್ಲಾರನ್ನು ರಂಚಿಸಿದರು. ರಘು ದಿಕ್ಷೀತ್‌(Raghu Dixit) ಸೇರಿದಂತೆ ಹಲವು ಗಾಯಕರು ಹಾಡುತ್ತಿದ್ದರೇ, ಅಲ್ಲಿ ನೆರೆದಿದ್ದ ಹಲವರು ಜನ ಕುಣಿದು ಕುಪ್ಪಳಿಸಿದ್ರು. ಇನ್ನೂ ಮೈಸೂರು ಅರಮನೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಲ್ಲದೇ ಯುವ ದಸರಾಗೆ ಸ್ಯಾಂಡಲ್‌ವುಡ್‌ ನಟ -ನಟಿಯರು ಮೆರಗು ನೀಡಿದರು.

ಇದನ್ನೂ ವೀಕ್ಷಿಸಿ:  ಸರ್ಕಾರಿ ಸವಲತ್ತಿಗೆ ವಿಶೇಷಚೇತನರ ಪರದಾಟ: ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ನಿರ್ಧಾರ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!