ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

Published : Oct 20, 2023, 11:34 AM IST

ಮೈಸೂರಿನಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಸಂಜಿತ್‌ ಹೆಗ್ಡೆ,ರಘು ದಿಕ್ಷೀತ್‌ ಹಾಡನ್ನು ಹಾಡಿ ಎಲ್ಲಾರನ್ನೂ ರಂಜಿಸಿದರು.
 

ಮೈಸೂರಿನಲ್ಲಿ ಯುವ ದಸರಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಮೊದಲ ದಿನ ಗಾಯಕರು(Songs) ಹಾಡಿನ ಮೂಲಕ ಯುವ ಮನಸ್ಸುಗಳನ್ನು ರಂಜಿಸಿದರು. ಕನ್ನಡದ ಸೋನು ನಿಗಮ್‌ ಎಂದೇ ಪ್ರಸಿದ್ಧರಾಗಿರುವ ಸಂಜಿತ್‌ ಹೆಗ್ಡೆ(Sanjit Hegde) ಹಾಡಿನ ಮೂಲಕ ಎಲ್ಲಾರನ್ನು ರಂಚಿಸಿದರು. ರಘು ದಿಕ್ಷೀತ್‌(Raghu Dixit) ಸೇರಿದಂತೆ ಹಲವು ಗಾಯಕರು ಹಾಡುತ್ತಿದ್ದರೇ, ಅಲ್ಲಿ ನೆರೆದಿದ್ದ ಹಲವರು ಜನ ಕುಣಿದು ಕುಪ್ಪಳಿಸಿದ್ರು. ಇನ್ನೂ ಮೈಸೂರು ಅರಮನೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಲ್ಲದೇ ಯುವ ದಸರಾಗೆ ಸ್ಯಾಂಡಲ್‌ವುಡ್‌ ನಟ -ನಟಿಯರು ಮೆರಗು ನೀಡಿದರು.

ಇದನ್ನೂ ವೀಕ್ಷಿಸಿ:  ಸರ್ಕಾರಿ ಸವಲತ್ತಿಗೆ ವಿಶೇಷಚೇತನರ ಪರದಾಟ: ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ನಿರ್ಧಾರ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ