ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

ಯುವ ದಸರಾದಲ್ಲಿ ಮೆಲೋಡಿಯಸ್ ಹಾಡುಗಳ ಹವಾ: ರಘು ದೀಕ್ಷಿತ್‌, ಸಂಜಿತ್‌ ಹೆಗ್ಡೆ ಹಾಡಿಗೆ ಸ್ಟೆಪ್‌ ಹಾಕಿದ ಯುವ ಬಳಗ

Published : Oct 20, 2023, 11:34 AM IST

ಮೈಸೂರಿನಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಸಂಜಿತ್‌ ಹೆಗ್ಡೆ,ರಘು ದಿಕ್ಷೀತ್‌ ಹಾಡನ್ನು ಹಾಡಿ ಎಲ್ಲಾರನ್ನೂ ರಂಜಿಸಿದರು.
 

ಮೈಸೂರಿನಲ್ಲಿ ಯುವ ದಸರಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಮೊದಲ ದಿನ ಗಾಯಕರು(Songs) ಹಾಡಿನ ಮೂಲಕ ಯುವ ಮನಸ್ಸುಗಳನ್ನು ರಂಜಿಸಿದರು. ಕನ್ನಡದ ಸೋನು ನಿಗಮ್‌ ಎಂದೇ ಪ್ರಸಿದ್ಧರಾಗಿರುವ ಸಂಜಿತ್‌ ಹೆಗ್ಡೆ(Sanjit Hegde) ಹಾಡಿನ ಮೂಲಕ ಎಲ್ಲಾರನ್ನು ರಂಚಿಸಿದರು. ರಘು ದಿಕ್ಷೀತ್‌(Raghu Dixit) ಸೇರಿದಂತೆ ಹಲವು ಗಾಯಕರು ಹಾಡುತ್ತಿದ್ದರೇ, ಅಲ್ಲಿ ನೆರೆದಿದ್ದ ಹಲವರು ಜನ ಕುಣಿದು ಕುಪ್ಪಳಿಸಿದ್ರು. ಇನ್ನೂ ಮೈಸೂರು ಅರಮನೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಲ್ಲದೇ ಯುವ ದಸರಾಗೆ ಸ್ಯಾಂಡಲ್‌ವುಡ್‌ ನಟ -ನಟಿಯರು ಮೆರಗು ನೀಡಿದರು.

ಇದನ್ನೂ ವೀಕ್ಷಿಸಿ:  ಸರ್ಕಾರಿ ಸವಲತ್ತಿಗೆ ವಿಶೇಷಚೇತನರ ಪರದಾಟ: ಬಳ್ಳಾರಿ TO ಬೆಂಗಳೂರು ಪಾದಯಾತ್ರೆಗೆ ನಿರ್ಧಾರ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!