ಹಕ್ಕಿ ಕಿರಿಕ್‌ಗೆ ಜನ ಹೈರಾಣು: ಹಾವಿನ ದ್ವೇಷ 12 ವರುಷ, ಕಾಗೆ ದ್ವೇಷ ಎಷ್ಟು ವರುಷ..?

ಹಕ್ಕಿ ಕಿರಿಕ್‌ಗೆ ಜನ ಹೈರಾಣು: ಹಾವಿನ ದ್ವೇಷ 12 ವರುಷ, ಕಾಗೆ ದ್ವೇಷ ಎಷ್ಟು ವರುಷ..?

Suvarna News   | Asianet News
Published : Jan 30, 2022, 11:55 AM IST

*   ತಲೆಗೆ ಕುಕ್ಕಿ ಪರಾರಿಯಾಗುವ ಕಾಗೆಯಿಂದ ಜನ ಹೈರಾಣು
*   ರಸ್ತೆಯಲ್ಲಿ ಓಡಾಡುವುದೇ ಜನರಿಗೆ ದೊಡ್ಡ ತಲೆನೋವು 
*   ಆಂಜನೇಯ ದೇವಾಲಯಕ್ಕೂ ಕಾಗೆಗೂ ಏನು ಸಂಬಂಧ?
 

ಚಿತ್ರದುರ್ಗ(ಜ.30):  ಕಾಗೆಯೊಂದು ಜನರು ಓಡಾಡೋದಕ್ಕೂ ಬಿಡದೇ ಸಿಕ್ಕ ಸಿಕ್ಕವರ ಮೇಲೆ ಅಟ್ಯಾಕ್ ಮಾಡುತ್ತಿರುವ ಘಟನೆ ಚಿತ್ರದುರ್ಗ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ನಡೆದಿದೆ.  ಇದ್ರಿಂದ ಬೇಸತ್ತ ಜನರು ಅಯ್ಯೋ‌ ಇದೇನಪ್ಪ ಕಾಗೆ ಕುಕ್ಕಿ ಹೋಯ್ತು ಎಂಬ ಭಯದಿಂದ ಪಾವಗಡದ ಶನೇಶ್ವರ ದೇವರ ಮೊರೆ ಹೋಗಿ ಪೂಜೆ ಸಲ್ಲಿಸಿ ಬಂದಿದ್ದೂ ಆಯ್ತು. ಹೀಗೆ ನಿತ್ಯ ಹತ್ತಾರು ಮಂದಿಗೆ ಕುಕ್ಕಲು ಶುರುಮಾಡಿದ ಕಾಗೆಯ ಅವಾಂತರ ನೋಡಿ ಜನರೇ ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ಗ್ರಾಮದಲ್ಲಿ ನಿರ್ಮಾಣವಾಯಿತು. 

ಇನ್ನೂ ಈ ಕಾಗೆಯು ಜನರಿಗೆ ಮಾತ್ರವಲ್ಲದೇ ಮನೆಯ ಕಿಟಕಿಯ ಗಾಜಿನ ಬಳಿ ಬಂದು ನಿತ್ಯ ಕುಕ್ಕಲಾರಂಭಿಸಿದೆ. ಇದ್ರಿಂದ ಆಶ್ಚರ್ಯಗೊಂಡ ಜನರು ಯಾಕಿಂಗೆ ಆಗ್ತಿರಬಹುದು ಎಂದು ಚಿಂತೆಗೆ ಒಳಗಾಗಿದ್ದಾರೆ.‌ ಆದ್ರೆ ಕಳೆದ 25 ವರ್ಷಗಳ ಹಿಂದೆ ಗ್ರಾಮದಲ್ಲಿ ಇದ್ದ ಆಂಜನೇಯ ದೇವಾಲಯವನ್ನು ಕೆಡವಿ ಆಂಜನೇಯ ದೇವರನ್ನು ಇಂದು ಅನಾಥವಾಗಿ ರಸ್ತೆಯ ಬದಿಯಲ್ಲಿರುವ ಒಂದು ಪಾಳು ಬಿದ್ದಿರೋ‌ ಜಾಗದಲ್ಲಿ ಇಟ್ಟಿರೋದೆ ಶಾಪವಾ ಎಂದು ಜನರು ಆಲೋಚಿಸಿದ್ದಾರೆ. ಆದ್ರೂ 25 ವರ್ಷಗಳಿಂದ ಇಲ್ಲದ ಯಾವುದೇ ಸಮಸ್ಯೆ ದಿಢೀರ್ ಅಂತ ಆರು ತಿಂಗಳಿಂದ‌ ಕಾಗೆ ಕಾಟ ಕೊಡಲು ಶುರುಮಾಡಿದ್ಯಲ್ಲ ಎಂದೂ ಯೋಚಿಸಿದ್ದಾರೆ. 

Karwar: ಸೀಬರ್ಡ್ ನೌಕಾನೆಲೆಗೆ ಭೂಮಿಕೊಟ್ಟ ಹಾಲಕ್ಕಿ ಒಕ್ಕಲಿಗರಿಗಿಲ್ಲ ಉದ್ಯೋಗ..!

ಒಟ್ಟಾರೆಯಾಗಿ ಕಾಗೆಯ ಕಾಟಕ್ಕೆ ಇಡೀ ಗ್ರಾಮದ ಜನರು ರೋಸಿ ಹೋಗಿದ್ದು. ಕೂಡಲೇ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಬೇಗ ಆಗಿ ಕಾಗೆಯ ಕಾಟ ತಪ್ಪಲಿ ಎಂಬುದು ಗ್ರಾಮಸ್ಥರ ಆಶಯ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more