ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

Published : Jan 06, 2025, 09:55 PM IST

ಸುವರ್ಣನ್ಯೂಸ್​-ಕನ್ನಡಪ್ರಭ ಮತ್ತು ಎಸ್​ಐಪಿ ಅಬಾಕಸ್​ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಆಯೋಜಿಸಿದ್ದವು. 6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ ಹೆಚ್ಚಿಸುವುದು ಈ ಸ್ಪರ್ಧೆಯ ಉದ್ದೇಶವಾಗಿತ್ತು.

ಬೆಂಗಳೂರು (ಜ.06): ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ನಾಗಿಣಿ ಖ್ಯಾತಿನ ನಟಿ ಐಶ್ವರ್ಯಾ ಸಿಂಧೋಗಿ ಅವರು ಕೂಡ ಭಾಗವಹಿಸಿದ್ದರು. 

6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ, ವಿಶುವಲ್​​ ಮೆಮೊರಿ ಹಾಗೂ ಜ್ಞಾಪಕ ಶಕ್ತಿ  ಹೆಚ್ಚಿಸುವ ಸಲುವಾಗಿ ಸುವರ್ಣನ್ಯೂಸ್​ - ಕನ್ನಡಪ್ರಭ ಜತೆಗೆ ​  ಎಸ್​ಐಪಿ ಅಬಾಕಸ್ ವತಿಯಿಂದ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ಆರಮನೆ ಮೈದಾನದ ಜಯಮಹಲ್​ ಪ್ಯಾಲೇಸ್‌ನಲ್ಲಿ ಈ ವಿಶೇಷ ಕಾಯ್ರಕ್ರಮ ಹಮ್ಮಿಕೊಳ್ಳಲಾಗಿತ್ತು. 
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಟಿ, ಬಿಗ್​ ಬಾಸ್​ ಸ್ಪರ್ಧಿ  ಐಶ್ವರ್ಯ ಸಿಂಧೋಗಿ, ನಟಿ ವಿಜಯಲಕ್ಷ್ಮೀ ಸೇರಿ ಹಲವರು ಭಾಗವಹಿಸಿದ್ದರು. ಎಸ್​ಐಪಿ ಅಬಾಕಸ್​ ಸಂಸ್ಥೆ ಚೇರ್​ಮನ್​ ಸಿಬಿ ಶೇಖರ್​ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ಮಕ್ಕಳ ಮನೋ ವಿಕಾಸಕ್ಕೆ ಸಹಕಾರಿಯಾಗಲಿಒದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!