ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

Published : Jan 06, 2025, 09:55 PM IST

ಸುವರ್ಣನ್ಯೂಸ್​-ಕನ್ನಡಪ್ರಭ ಮತ್ತು ಎಸ್​ಐಪಿ ಅಬಾಕಸ್​ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಆಯೋಜಿಸಿದ್ದವು. 6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ ಹೆಚ್ಚಿಸುವುದು ಈ ಸ್ಪರ್ಧೆಯ ಉದ್ದೇಶವಾಗಿತ್ತು.

ಬೆಂಗಳೂರು (ಜ.06): ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ನಾಗಿಣಿ ಖ್ಯಾತಿನ ನಟಿ ಐಶ್ವರ್ಯಾ ಸಿಂಧೋಗಿ ಅವರು ಕೂಡ ಭಾಗವಹಿಸಿದ್ದರು. 

6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ, ವಿಶುವಲ್​​ ಮೆಮೊರಿ ಹಾಗೂ ಜ್ಞಾಪಕ ಶಕ್ತಿ  ಹೆಚ್ಚಿಸುವ ಸಲುವಾಗಿ ಸುವರ್ಣನ್ಯೂಸ್​ - ಕನ್ನಡಪ್ರಭ ಜತೆಗೆ ​  ಎಸ್​ಐಪಿ ಅಬಾಕಸ್ ವತಿಯಿಂದ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ಆರಮನೆ ಮೈದಾನದ ಜಯಮಹಲ್​ ಪ್ಯಾಲೇಸ್‌ನಲ್ಲಿ ಈ ವಿಶೇಷ ಕಾಯ್ರಕ್ರಮ ಹಮ್ಮಿಕೊಳ್ಳಲಾಗಿತ್ತು. 
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಟಿ, ಬಿಗ್​ ಬಾಸ್​ ಸ್ಪರ್ಧಿ  ಐಶ್ವರ್ಯ ಸಿಂಧೋಗಿ, ನಟಿ ವಿಜಯಲಕ್ಷ್ಮೀ ಸೇರಿ ಹಲವರು ಭಾಗವಹಿಸಿದ್ದರು. ಎಸ್​ಐಪಿ ಅಬಾಕಸ್​ ಸಂಸ್ಥೆ ಚೇರ್​ಮನ್​ ಸಿಬಿ ಶೇಖರ್​ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ಮಕ್ಕಳ ಮನೋ ವಿಕಾಸಕ್ಕೆ ಸಹಕಾರಿಯಾಗಲಿಒದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!