ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

Published : Jan 06, 2025, 09:55 PM IST

ಸುವರ್ಣನ್ಯೂಸ್​-ಕನ್ನಡಪ್ರಭ ಮತ್ತು ಎಸ್​ಐಪಿ ಅಬಾಕಸ್​ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಆಯೋಜಿಸಿದ್ದವು. 6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ ಹೆಚ್ಚಿಸುವುದು ಈ ಸ್ಪರ್ಧೆಯ ಉದ್ದೇಶವಾಗಿತ್ತು.

ಬೆಂಗಳೂರು (ಜ.06): ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ನಾಗಿಣಿ ಖ್ಯಾತಿನ ನಟಿ ಐಶ್ವರ್ಯಾ ಸಿಂಧೋಗಿ ಅವರು ಕೂಡ ಭಾಗವಹಿಸಿದ್ದರು. 

6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ, ವಿಶುವಲ್​​ ಮೆಮೊರಿ ಹಾಗೂ ಜ್ಞಾಪಕ ಶಕ್ತಿ  ಹೆಚ್ಚಿಸುವ ಸಲುವಾಗಿ ಸುವರ್ಣನ್ಯೂಸ್​ - ಕನ್ನಡಪ್ರಭ ಜತೆಗೆ ​  ಎಸ್​ಐಪಿ ಅಬಾಕಸ್ ವತಿಯಿಂದ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ಆರಮನೆ ಮೈದಾನದ ಜಯಮಹಲ್​ ಪ್ಯಾಲೇಸ್‌ನಲ್ಲಿ ಈ ವಿಶೇಷ ಕಾಯ್ರಕ್ರಮ ಹಮ್ಮಿಕೊಳ್ಳಲಾಗಿತ್ತು. 
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಟಿ, ಬಿಗ್​ ಬಾಸ್​ ಸ್ಪರ್ಧಿ  ಐಶ್ವರ್ಯ ಸಿಂಧೋಗಿ, ನಟಿ ವಿಜಯಲಕ್ಷ್ಮೀ ಸೇರಿ ಹಲವರು ಭಾಗವಹಿಸಿದ್ದರು. ಎಸ್​ಐಪಿ ಅಬಾಕಸ್​ ಸಂಸ್ಥೆ ಚೇರ್​ಮನ್​ ಸಿಬಿ ಶೇಖರ್​ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ಮಕ್ಕಳ ಮನೋ ವಿಕಾಸಕ್ಕೆ ಸಹಕಾರಿಯಾಗಲಿಒದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ