ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ

Published : Jan 06, 2025, 09:55 PM IST

ಸುವರ್ಣನ್ಯೂಸ್​-ಕನ್ನಡಪ್ರಭ ಮತ್ತು ಎಸ್​ಐಪಿ ಅಬಾಕಸ್​ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಆಯೋಜಿಸಿದ್ದವು. 6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ ಹೆಚ್ಚಿಸುವುದು ಈ ಸ್ಪರ್ಧೆಯ ಉದ್ದೇಶವಾಗಿತ್ತು.

ಬೆಂಗಳೂರು (ಜ.06): ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ನಾಗಿಣಿ ಖ್ಯಾತಿನ ನಟಿ ಐಶ್ವರ್ಯಾ ಸಿಂಧೋಗಿ ಅವರು ಕೂಡ ಭಾಗವಹಿಸಿದ್ದರು. 

6 ರಿಂದ 12 ವರ್ಷದೊಳಗಿನ ಮಕ್ಕಳ ಏಕಾಗ್ರತೆ, ಗ್ರಹಿಕಾ ಮಟ್ಟ, ವಿಶುವಲ್​​ ಮೆಮೊರಿ ಹಾಗೂ ಜ್ಞಾಪಕ ಶಕ್ತಿ  ಹೆಚ್ಚಿಸುವ ಸಲುವಾಗಿ ಸುವರ್ಣನ್ಯೂಸ್​ - ಕನ್ನಡಪ್ರಭ ಜತೆಗೆ ​  ಎಸ್​ಐಪಿ ಅಬಾಕಸ್ ವತಿಯಿಂದ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ಆರಮನೆ ಮೈದಾನದ ಜಯಮಹಲ್​ ಪ್ಯಾಲೇಸ್‌ನಲ್ಲಿ ಈ ವಿಶೇಷ ಕಾಯ್ರಕ್ರಮ ಹಮ್ಮಿಕೊಳ್ಳಲಾಗಿತ್ತು. 
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಟಿ, ಬಿಗ್​ ಬಾಸ್​ ಸ್ಪರ್ಧಿ  ಐಶ್ವರ್ಯ ಸಿಂಧೋಗಿ, ನಟಿ ವಿಜಯಲಕ್ಷ್ಮೀ ಸೇರಿ ಹಲವರು ಭಾಗವಹಿಸಿದ್ದರು. ಎಸ್​ಐಪಿ ಅಬಾಕಸ್​ ಸಂಸ್ಥೆ ಚೇರ್​ಮನ್​ ಸಿಬಿ ಶೇಖರ್​ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧಾ​ ಕಾರ್ಯಕ್ರಮ ಮಕ್ಕಳ ಮನೋ ವಿಕಾಸಕ್ಕೆ ಸಹಕಾರಿಯಾಗಲಿಒದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ