ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

Suvarna News   | Asianet News
Published : May 06, 2020, 02:29 PM IST

ಆರು ತಿಂಗಳ ಮಗು ಕೊರೋನಾ ವೈರಸ್‌ನಿಂದ ಗುಣಮುಖ| ತಾಯಿ, ಮಗು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆ| ತಾಯಿಯಿಂದ ಮಗುವಿಗೆ ಸೋಂಕು ತಗುಲಿತ್ತು| 

ವಿಜಯಪುರ(ಮೇ.06): ಮಹಾಮಾರಿ ಕೊರೋನಾ ವೈರಸ್‌ನಿಂದ ಸೋಂಕಿತರಾದವರ ಸಂಖ್ಯೆ ಒಂದ್ಕಡೆ ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೌದು, ಆರು ತಿಂಗಳ ಮಗು ಮಹಾಮಾರಿ ಕೊರೋನಾ ವೈರಸ್‌ನಿಂದ ಹೋರಾಡಿ ಗೆದ್ದಿದೆ. 

ಕರ್ನಾಟಕಕ್ಕೆ ದೊಡ್ಡ ಸಿಹಿಸುದ್ದಿ: ಅರ್ಧಕ್ಕರ್ಧ ಸೋಂಕಿತರು ಡಿಸ್ಚಾರ್ಜ್

ಹೀಗಾಗಿ ನಗರದ ಕೋವಿಡ್‌ ಆಸ್ಪತ್ರೆಯಿಂದ ಮಗುವನ್ನ ಬಿಡುಗಡೆಗೊಳಿಸಲಾಗಿದೆ. ಈ ಮಗು ಕೊರೋನಾ ಮಹಾಮರಿಯಿಂದ ಸಂಪೂರ್ಣವಾಗಿ ಗುಣಮುಖವಾಗಿದೆ. ತಾಯಿಯಿಂದ ಈ ಮಗುವಿಗೆ ಸೋಂಕು ತಗುಲಿತ್ತು. ಇದೀಗ ತಾಯಿ ಹಾಗೂ ಮಗು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!