ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

Suvarna News   | Asianet News
Published : May 06, 2020, 02:29 PM IST

ಆರು ತಿಂಗಳ ಮಗು ಕೊರೋನಾ ವೈರಸ್‌ನಿಂದ ಗುಣಮುಖ| ತಾಯಿ, ಮಗು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆ| ತಾಯಿಯಿಂದ ಮಗುವಿಗೆ ಸೋಂಕು ತಗುಲಿತ್ತು| 

ವಿಜಯಪುರ(ಮೇ.06): ಮಹಾಮಾರಿ ಕೊರೋನಾ ವೈರಸ್‌ನಿಂದ ಸೋಂಕಿತರಾದವರ ಸಂಖ್ಯೆ ಒಂದ್ಕಡೆ ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೌದು, ಆರು ತಿಂಗಳ ಮಗು ಮಹಾಮಾರಿ ಕೊರೋನಾ ವೈರಸ್‌ನಿಂದ ಹೋರಾಡಿ ಗೆದ್ದಿದೆ. 

ಕರ್ನಾಟಕಕ್ಕೆ ದೊಡ್ಡ ಸಿಹಿಸುದ್ದಿ: ಅರ್ಧಕ್ಕರ್ಧ ಸೋಂಕಿತರು ಡಿಸ್ಚಾರ್ಜ್

ಹೀಗಾಗಿ ನಗರದ ಕೋವಿಡ್‌ ಆಸ್ಪತ್ರೆಯಿಂದ ಮಗುವನ್ನ ಬಿಡುಗಡೆಗೊಳಿಸಲಾಗಿದೆ. ಈ ಮಗು ಕೊರೋನಾ ಮಹಾಮರಿಯಿಂದ ಸಂಪೂರ್ಣವಾಗಿ ಗುಣಮುಖವಾಗಿದೆ. ತಾಯಿಯಿಂದ ಈ ಮಗುವಿಗೆ ಸೋಂಕು ತಗುಲಿತ್ತು. ಇದೀಗ ತಾಯಿ ಹಾಗೂ ಮಗು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!