ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

Suvarna News   | Asianet News
Published : May 06, 2020, 02:29 PM IST

ಆರು ತಿಂಗಳ ಮಗು ಕೊರೋನಾ ವೈರಸ್‌ನಿಂದ ಗುಣಮುಖ| ತಾಯಿ, ಮಗು ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆ| ತಾಯಿಯಿಂದ ಮಗುವಿಗೆ ಸೋಂಕು ತಗುಲಿತ್ತು| 

ವಿಜಯಪುರ(ಮೇ.06): ಮಹಾಮಾರಿ ಕೊರೋನಾ ವೈರಸ್‌ನಿಂದ ಸೋಂಕಿತರಾದವರ ಸಂಖ್ಯೆ ಒಂದ್ಕಡೆ ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೌದು, ಆರು ತಿಂಗಳ ಮಗು ಮಹಾಮಾರಿ ಕೊರೋನಾ ವೈರಸ್‌ನಿಂದ ಹೋರಾಡಿ ಗೆದ್ದಿದೆ. 

ಕರ್ನಾಟಕಕ್ಕೆ ದೊಡ್ಡ ಸಿಹಿಸುದ್ದಿ: ಅರ್ಧಕ್ಕರ್ಧ ಸೋಂಕಿತರು ಡಿಸ್ಚಾರ್ಜ್

ಹೀಗಾಗಿ ನಗರದ ಕೋವಿಡ್‌ ಆಸ್ಪತ್ರೆಯಿಂದ ಮಗುವನ್ನ ಬಿಡುಗಡೆಗೊಳಿಸಲಾಗಿದೆ. ಈ ಮಗು ಕೊರೋನಾ ಮಹಾಮರಿಯಿಂದ ಸಂಪೂರ್ಣವಾಗಿ ಗುಣಮುಖವಾಗಿದೆ. ತಾಯಿಯಿಂದ ಈ ಮಗುವಿಗೆ ಸೋಂಕು ತಗುಲಿತ್ತು. ಇದೀಗ ತಾಯಿ ಹಾಗೂ ಮಗು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!