ಡಿಕೆಶಿ ಪುತ್ರಿ ಮದುವೆ ಯಾವಾಗ, ಡೇಟ್ ಫಿಕ್ಸ್ ಆಯ್ತಾ?

ಡಿಕೆಶಿ ಪುತ್ರಿ ಮದುವೆ ಯಾವಾಗ, ಡೇಟ್ ಫಿಕ್ಸ್ ಆಯ್ತಾ?

Published : Jun 15, 2020, 10:16 PM IST

ಡಿಕೆಶಿ ಮಗಳ ಮದುವೆ/ ಸದಾಶಿವನಗರದಲ್ಲಿ ಹೆಣ್ಣು ನೋಡುವ ಶಾಸ್ತ್ರ/ ಹಾರ ಬದಲಾಯಿಸಿಕೊಂಡ ಹೊಸ ಜೋಡಿ/ ಡಿಕೆಶಿ ಪುತ್ರಿಯ ಮದುವೆ ಯಾವಾಗ?

ಬೆಂಗಳೂರು(ಜೂ. 15)  ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ತಾಂಬೂಲ ಶಾಸ್ತ್ರ ಕಾರ್ಯಕ್ರಮ ನೆರವೇರಿಸಿತ್ತು. ಆ ಮೂಲಕ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಎಸ್‌ಎಂಕೆ ಅಳಿಯ, ದಿವಂಗತ ಉದ್ಯಮಿ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಅವರ ವಿವಾಹಕ್ಕೆ ಮುನ್ನುಡಿ ಬರೆಯಲಾಗಿತ್ತು. 

ಮದುವೆ ಮಾತುಕತೆ ಮುಗಿಸಿದ ಕುಟುಂಬ, ಚಿತ್ರಗಳು

ವಿವಾಹ ಸಂಪ್ರದಾಯದ ಮುಂದುವರೆದ ಭಾಗವಾಗಿ ಸೋಮವಾರ ಸದಾಶಿವನಗದಲ್ಲಿರುವ ಡಿಕೆಶಿ ನಿವಾಸಕ್ಕೆ ದಿವಂಗತ ಸಿದ್ಧಾರ್ಥ್ ಪತ್ನಿ, ಕೃಷ್ಣ ಪುತ್ರಿ ಮಾಳವಿಕಾ ಸೇರಿದಂತೆ ಎಸ್‌ಎಂಕೆ ಕುಟುಂಬ ತೆರಳಿ ಹೆಣ್ಣು ನೋಡುವ ಶಾಸ್ತ್ರ ಮುಗಿಸಿದ್ದಾರೆ. ಈ ವೇಳೆ ಐಶ್ವರ್ಯ ಮತ್ತು ಅಮರ್ಥ್ಯ ಹಾರ ಬದಲಾಯಿಸಿಕೊಂಡಿದ್ದಾರೆ. 

 

 

 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!