ಡಿಕೆಶಿ ಪುತ್ರಿ ಮದುವೆ ಯಾವಾಗ, ಡೇಟ್ ಫಿಕ್ಸ್ ಆಯ್ತಾ?

ಡಿಕೆಶಿ ಪುತ್ರಿ ಮದುವೆ ಯಾವಾಗ, ಡೇಟ್ ಫಿಕ್ಸ್ ಆಯ್ತಾ?

Published : Jun 15, 2020, 10:16 PM IST

ಡಿಕೆಶಿ ಮಗಳ ಮದುವೆ/ ಸದಾಶಿವನಗರದಲ್ಲಿ ಹೆಣ್ಣು ನೋಡುವ ಶಾಸ್ತ್ರ/ ಹಾರ ಬದಲಾಯಿಸಿಕೊಂಡ ಹೊಸ ಜೋಡಿ/ ಡಿಕೆಶಿ ಪುತ್ರಿಯ ಮದುವೆ ಯಾವಾಗ?

ಬೆಂಗಳೂರು(ಜೂ. 15)  ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ತಾಂಬೂಲ ಶಾಸ್ತ್ರ ಕಾರ್ಯಕ್ರಮ ನೆರವೇರಿಸಿತ್ತು. ಆ ಮೂಲಕ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಎಸ್‌ಎಂಕೆ ಅಳಿಯ, ದಿವಂಗತ ಉದ್ಯಮಿ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಅವರ ವಿವಾಹಕ್ಕೆ ಮುನ್ನುಡಿ ಬರೆಯಲಾಗಿತ್ತು. 

ಮದುವೆ ಮಾತುಕತೆ ಮುಗಿಸಿದ ಕುಟುಂಬ, ಚಿತ್ರಗಳು

ವಿವಾಹ ಸಂಪ್ರದಾಯದ ಮುಂದುವರೆದ ಭಾಗವಾಗಿ ಸೋಮವಾರ ಸದಾಶಿವನಗದಲ್ಲಿರುವ ಡಿಕೆಶಿ ನಿವಾಸಕ್ಕೆ ದಿವಂಗತ ಸಿದ್ಧಾರ್ಥ್ ಪತ್ನಿ, ಕೃಷ್ಣ ಪುತ್ರಿ ಮಾಳವಿಕಾ ಸೇರಿದಂತೆ ಎಸ್‌ಎಂಕೆ ಕುಟುಂಬ ತೆರಳಿ ಹೆಣ್ಣು ನೋಡುವ ಶಾಸ್ತ್ರ ಮುಗಿಸಿದ್ದಾರೆ. ಈ ವೇಳೆ ಐಶ್ವರ್ಯ ಮತ್ತು ಅಮರ್ಥ್ಯ ಹಾರ ಬದಲಾಯಿಸಿಕೊಂಡಿದ್ದಾರೆ. 

 

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!