ಡಿಕೆಶಿ ಪುತ್ರಿ ಮದುವೆ ಯಾವಾಗ, ಡೇಟ್ ಫಿಕ್ಸ್ ಆಯ್ತಾ?

ಡಿಕೆಶಿ ಪುತ್ರಿ ಮದುವೆ ಯಾವಾಗ, ಡೇಟ್ ಫಿಕ್ಸ್ ಆಯ್ತಾ?

Published : Jun 15, 2020, 10:16 PM IST

ಡಿಕೆಶಿ ಮಗಳ ಮದುವೆ/ ಸದಾಶಿವನಗರದಲ್ಲಿ ಹೆಣ್ಣು ನೋಡುವ ಶಾಸ್ತ್ರ/ ಹಾರ ಬದಲಾಯಿಸಿಕೊಂಡ ಹೊಸ ಜೋಡಿ/ ಡಿಕೆಶಿ ಪುತ್ರಿಯ ಮದುವೆ ಯಾವಾಗ?

ಬೆಂಗಳೂರು(ಜೂ. 15)  ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ತಾಂಬೂಲ ಶಾಸ್ತ್ರ ಕಾರ್ಯಕ್ರಮ ನೆರವೇರಿಸಿತ್ತು. ಆ ಮೂಲಕ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಎಸ್‌ಎಂಕೆ ಅಳಿಯ, ದಿವಂಗತ ಉದ್ಯಮಿ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಅವರ ವಿವಾಹಕ್ಕೆ ಮುನ್ನುಡಿ ಬರೆಯಲಾಗಿತ್ತು. 

ಮದುವೆ ಮಾತುಕತೆ ಮುಗಿಸಿದ ಕುಟುಂಬ, ಚಿತ್ರಗಳು

ವಿವಾಹ ಸಂಪ್ರದಾಯದ ಮುಂದುವರೆದ ಭಾಗವಾಗಿ ಸೋಮವಾರ ಸದಾಶಿವನಗದಲ್ಲಿರುವ ಡಿಕೆಶಿ ನಿವಾಸಕ್ಕೆ ದಿವಂಗತ ಸಿದ್ಧಾರ್ಥ್ ಪತ್ನಿ, ಕೃಷ್ಣ ಪುತ್ರಿ ಮಾಳವಿಕಾ ಸೇರಿದಂತೆ ಎಸ್‌ಎಂಕೆ ಕುಟುಂಬ ತೆರಳಿ ಹೆಣ್ಣು ನೋಡುವ ಶಾಸ್ತ್ರ ಮುಗಿಸಿದ್ದಾರೆ. ಈ ವೇಳೆ ಐಶ್ವರ್ಯ ಮತ್ತು ಅಮರ್ಥ್ಯ ಹಾರ ಬದಲಾಯಿಸಿಕೊಂಡಿದ್ದಾರೆ. 

 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?