ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ 15 ಅಡಿ ಉದ್ದದ ಕಾಳಿಂಗ ಸರ್ಪ: ದಂಗಾದ ಜನ

ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ 15 ಅಡಿ ಉದ್ದದ ಕಾಳಿಂಗ ಸರ್ಪ: ದಂಗಾದ ಜನ

Published : Feb 20, 2020, 12:03 PM IST

ಕಾಫಿ ತೋಟದಲ್ಲಿ ಸೆರೆಸಿಕ್ಕ 15 ಅಡಿ ಉದ್ದದ ಕಾಳಿಂಗ ಸರ್ಪ| ಚಿಕ್ಕಮಗಳೂರು ಜಿಲ್ಲೆಯ ಮಹೇಶ್ ಎಂಬುವರ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ| ಕಾಳಿಂಗ ಸರ್ಪವನ್ನ ಸುರಕ್ಷಿತವಾಗಿ ಹಿಡಿದ ಸ್ನೇಕ್ ಅವರವಿಂದ್|

ಚಿಕ್ಕಮಗಳೂರು(ಫೆ.20): ಜಿಲ್ಲೆಯ ಕಾಫಿ ತೋಟದಲ್ಲಿ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಇದರಿಂದ ಸುತ್ತಮುತ್ತಲಿನ ಜನತೆ ಕೆಲ ಕ್ಷಣ ಆತಂಕದಲ್ಲಿದ್ದರು. ಮಹೇಶ್ ಎಂಬುವರ ಕಾಫಿ ತೋಟಕ್ಕೆ ಕಾಳಿಂಗ ಸರ್ಪ ಎಂಟ್ರಿ ಕೊಟ್ಟಿತ್ತು. 

ಗ್ರಾಮಸ್ಥರೇ ಸೆರೆ ಹಿಡಿದ ಕಾಳಿಂಗ ಸರ್ಪ ಅರ​ಣ್ಯ​ಕ್ಕೆ

ಬಳಿಕ ಸ್ನೇಕ್ ಅವರವಿಂದ್ ಅವರು 15 ಅಡಿ ಉದ್ದ ಕಾಳಿಂಗ ಸರ್ಪವನ್ನ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸೆರೆಯಾಗುತ್ತಿದ್ದಂತೆ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!