ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ 15 ಅಡಿ ಉದ್ದದ ಕಾಳಿಂಗ ಸರ್ಪ: ದಂಗಾದ ಜನ

ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ 15 ಅಡಿ ಉದ್ದದ ಕಾಳಿಂಗ ಸರ್ಪ: ದಂಗಾದ ಜನ

Suvarna News   | Asianet News
Published : Feb 20, 2020, 12:03 PM IST

ಕಾಫಿ ತೋಟದಲ್ಲಿ ಸೆರೆಸಿಕ್ಕ 15 ಅಡಿ ಉದ್ದದ ಕಾಳಿಂಗ ಸರ್ಪ| ಚಿಕ್ಕಮಗಳೂರು ಜಿಲ್ಲೆಯ ಮಹೇಶ್ ಎಂಬುವರ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ| ಕಾಳಿಂಗ ಸರ್ಪವನ್ನ ಸುರಕ್ಷಿತವಾಗಿ ಹಿಡಿದ ಸ್ನೇಕ್ ಅವರವಿಂದ್|

ಚಿಕ್ಕಮಗಳೂರು(ಫೆ.20): ಜಿಲ್ಲೆಯ ಕಾಫಿ ತೋಟದಲ್ಲಿ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಇದರಿಂದ ಸುತ್ತಮುತ್ತಲಿನ ಜನತೆ ಕೆಲ ಕ್ಷಣ ಆತಂಕದಲ್ಲಿದ್ದರು. ಮಹೇಶ್ ಎಂಬುವರ ಕಾಫಿ ತೋಟಕ್ಕೆ ಕಾಳಿಂಗ ಸರ್ಪ ಎಂಟ್ರಿ ಕೊಟ್ಟಿತ್ತು. 

ಗ್ರಾಮಸ್ಥರೇ ಸೆರೆ ಹಿಡಿದ ಕಾಳಿಂಗ ಸರ್ಪ ಅರ​ಣ್ಯ​ಕ್ಕೆ

ಬಳಿಕ ಸ್ನೇಕ್ ಅವರವಿಂದ್ ಅವರು 15 ಅಡಿ ಉದ್ದ ಕಾಳಿಂಗ ಸರ್ಪವನ್ನ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸೆರೆಯಾಗುತ್ತಿದ್ದಂತೆ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ