ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ 15 ಅಡಿ ಉದ್ದದ ಕಾಳಿಂಗ ಸರ್ಪ: ದಂಗಾದ ಜನ

ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ 15 ಅಡಿ ಉದ್ದದ ಕಾಳಿಂಗ ಸರ್ಪ: ದಂಗಾದ ಜನ

Suvarna News   | Asianet News
Published : Feb 20, 2020, 12:03 PM IST

ಕಾಫಿ ತೋಟದಲ್ಲಿ ಸೆರೆಸಿಕ್ಕ 15 ಅಡಿ ಉದ್ದದ ಕಾಳಿಂಗ ಸರ್ಪ| ಚಿಕ್ಕಮಗಳೂರು ಜಿಲ್ಲೆಯ ಮಹೇಶ್ ಎಂಬುವರ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ| ಕಾಳಿಂಗ ಸರ್ಪವನ್ನ ಸುರಕ್ಷಿತವಾಗಿ ಹಿಡಿದ ಸ್ನೇಕ್ ಅವರವಿಂದ್|

ಚಿಕ್ಕಮಗಳೂರು(ಫೆ.20): ಜಿಲ್ಲೆಯ ಕಾಫಿ ತೋಟದಲ್ಲಿ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಇದರಿಂದ ಸುತ್ತಮುತ್ತಲಿನ ಜನತೆ ಕೆಲ ಕ್ಷಣ ಆತಂಕದಲ್ಲಿದ್ದರು. ಮಹೇಶ್ ಎಂಬುವರ ಕಾಫಿ ತೋಟಕ್ಕೆ ಕಾಳಿಂಗ ಸರ್ಪ ಎಂಟ್ರಿ ಕೊಟ್ಟಿತ್ತು. 

ಗ್ರಾಮಸ್ಥರೇ ಸೆರೆ ಹಿಡಿದ ಕಾಳಿಂಗ ಸರ್ಪ ಅರ​ಣ್ಯ​ಕ್ಕೆ

ಬಳಿಕ ಸ್ನೇಕ್ ಅವರವಿಂದ್ ಅವರು 15 ಅಡಿ ಉದ್ದ ಕಾಳಿಂಗ ಸರ್ಪವನ್ನ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸೆರೆಯಾಗುತ್ತಿದ್ದಂತೆ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!