ಬಾಲಕನಿಗೆ 9 ಬಾರಿ ಹಾವು ಕಚ್ಚಿರೋದು ನಿಜನಾ..? ಖ್ಯಾತ ಉರಗ ತಜ್ಞರು, ವೈದ್ಯರು ಈ ಬಗ್ಗೆ ಹೇಳೋದೇನು..?

ಬಾಲಕನಿಗೆ 9 ಬಾರಿ ಹಾವು ಕಚ್ಚಿರೋದು ನಿಜನಾ..? ಖ್ಯಾತ ಉರಗ ತಜ್ಞರು, ವೈದ್ಯರು ಈ ಬಗ್ಗೆ ಹೇಳೋದೇನು..?

Published : Sep 01, 2023, 11:57 AM IST

ಹಾವಿನ ದ್ವೇಷ 12 ವರುಷ ಅನ್ನೋ ಗಾದೆ ಮಾತು ನೀವ್ ಕೇಳೇ ಇರ್ತೀರಾ. ಆದ್ರೆ  ಇಲ್ಲೊಬ್ಬ 14 ವರ್ಷದ ಪೋರನಿಗೆ ಒಂದಲ್ಲ ಎರಡಲ್ಲ ಬರೋಬ್ಬರಿ 9 ಬಾರಿ ಹಾವು ಕಚ್ಚಿದೆ ಅನ್ನೋ ಸುದ್ದಿ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ಆದ್ರೆ ಈ ಬಾಲಕ ಪ್ರಜ್ವಲ್‌ಗೆ ಪದೇ ಪದೇ ಹಾವು ಕಚ್ಚುತ್ತಿರೋದು ನಿಜವೋ.. ಸುಳ್ಳೋ..? ಅನ್ನೋ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

ಪ್ರಜ್ವಲ್‌ಗೆ 9 ಬಾರಿ ಹಾವು ಕಚ್ಚಿದೆ ಎಂದು ಪೋಷಕರು ಹೇಳ್ತಿದ್ದಾರೆ. ಆದ್ರೆ ಪ್ರಜ್ವಲ್‌ಗೆ ಚಿಕಿತ್ಸೆ ನೀಡಿರುವ ಕಲಬುರಗಿ(Kalaburagi) ಜಿಮ್ಸ್‌ನ ವೈದ್ಯರು ಹೇಳೋದೇ ಬೇರೆ. ಬಾಲಕನಿಗೆ ಮೊದಲ ಬಾರಿ ಹಾವು(Snake) ಕಚ್ಚಿದ್ದು ನಿಜ, ಆಡ್ಮಿಟ್ ಆಗಿದ್ದಾಗ ಅಂತಹ ಲಕ್ಷಣಗಳು ಕಂಡಿದ್ದವು. ಆದ್ರೆ, ನಂತರ ಬಂದಾಗ ಹಾವು ಕಚ್ಚಿದ ಲಕ್ಷಣಗಳು ಗೋಚರಿಸಿರಲಿಲ್ಲ ಎನ್ನುತ್ತಿದ್ದಾರೆ ವೈದ್ಯರು. ಉರಗ ತಜ್ಞ ಸ್ನೇಕ್ ಶಾಮ್(Snake Sham) ಕೂಡ  ಹಾವಿನ ದ್ವೇಷ 12 ವರ್ಷ ಅನ್ನೋದನ್ನು ತಳ್ಳಿ ಹಾಕುತ್ತಿದ್ದಾರೆ. ಹಾವು ಅಂಜುಬುರಕ ಜೀವಿ, ಅದ್ರಲ್ಲೂ ಹಾವಿನ ಜ್ಞಾಪಕ ಶಕ್ತಿ ಕಡಿಮೆ. ದ್ವೇಷ ಇಟ್ಟುಕೊಂಡು ಹುಡುಕಿ ಕಚ್ಚುವ ಜಾಯಮಾನ ಹಾವುಗಳದ್ದು ಅಲ್ಲವೇ ಅಲ್ಲ ಅಂತಾರೆ ಮೈಸೂರಿನ ಪ್ರಸಿದ್ದ ಉರಗ ತಜ್ಞ ಸ್ನೇಕ ಶಾಮ್. ಬಾಲಕನ ಕುಟುಂಬ ಮಾತ್ರ ಹಾವಿನ ಗುಂಗಿನಿಂದ ಹೊರ ಬಂದಿಲ್ಲ. ತಮ್ಮ ಹೊಲದಲ್ಲಿನ ತಾಯಮ್ಮ ಕಾಡುತ್ತಿದ್ದಾಳೆ ಅಂತ ಯಾರೋ ಹೇಳಿದ್ದಕ್ಕೆ ತಾಯಮ್ಮನ ಗುಡಿಯನ್ನೇ ನಿರ್ಮಿಸಿದ್ದಾರೆ. ತಾಯಮ್ಮ ಗುಡಿ ಕಟ್ಟಿಸಿದ ಮರು ದಿನವೇ 9 ನೇ ಬಾರಿ ಹಾವು ಕಚ್ಚಿದಿಯಂತೆ. ಪ್ರಜ್ವಲ್ ಪೋಷಕರು ಸಿಕ್ಕ ಸಿಕ್ಕ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಮಾಡುತ್ತಿದ್ದಾರೆ. ನಾಗ ದೋಷ ಸರಿಹೋಗಲೆಂದು ಬೇಡಿಕೊಳ್ಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಪ್ರತಿಭಟನೆ ಮಧ್ಯೆಯೂ ಹರಿಯುತ್ತಿರುವ ಕಾವೇರಿ: ಸುಪ್ರೀಂ ಅಂಗಳದಲ್ಲಿ ‘ಕಾವೇರಿ’ ಭವಿಷ್ಯ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more