Shivamogga: ಆಂಜನೇಯ ಗುಡಿ ತೆರವುಗೊಳಿಸದಂತೆ ಹೋರಾಡಿ ಜೀವ ತೊರೆದ ನೈಜ ನಾಗರ

Shivamogga: ಆಂಜನೇಯ ಗುಡಿ ತೆರವುಗೊಳಿಸದಂತೆ ಹೋರಾಡಿ ಜೀವ ತೊರೆದ ನೈಜ ನಾಗರ

Suvarna News   | Asianet News
Published : Dec 07, 2021, 09:58 AM ISTUpdated : Dec 07, 2021, 06:04 PM IST

ಶಿವಮೊಗ್ಗ (Shivamogga) ಎಪಿಎಂಸಿ ಬಳಿ ಸ್ಮಾರ್ಟ್ ಸಿಟಿ (Smart City) ಕಾಮಗಾರಿ ನಡೆಯುತ್ತಿದೆ. ರಸ್ತೆಯ ಬದಿ ಸುಮಾರು 40 ವರ್ಷ ಹಳೆಯದಾದ ಆಂಜನೇಯ ದೇವಸ್ಥಾನವಿತ್ತು. ಈ ದೇವಾಲಯ ಫುಟ್‌ಪಾತ್ ಕಾಮಗಾರಿಗೆ ಅಡ್ಡಿಯಾಗಿದೆ ಎಂಬ ನೆಪವೊಡ್ಡಿ, ಅದನ್ನು ಕೆಡವಲು ಅಧಿಕಾರಿಗಳು ಮುಂದಾಗಿದ್ದಾರೆ. 

ಶಿವಮೊಗ್ಗ (ಡಿ. 07): ನಗರದ ಎಪಿಎಂಸಿ ಬಳಿ ಸ್ಮಾರ್ಟ್ ಸಿಟಿ  (Smart City) ಕಾಮಗಾರಿ ನಡೆಯುತ್ತಿದೆ. ರಸ್ತೆಯ ಬದಿ ಸುಮಾರು 40 ವರ್ಷ ಹಳೆಯದಾದ ಆಂಜನೇಯ ದೇವಸ್ಥಾನವಿತ್ತು. ಈ ದೇವಾಲಯ ಫುಟ್‌ಪಾತ್ ಕಾಮಗಾರಿಗೆ ಅಡ್ಡಿಯಾಗಿದೆ ಎಂಬ ನೆಪವೊಡ್ಡಿ, ಅದನ್ನು ಕೆಡವಲು (Demolish) ಅಧಿಕಾರಿಗಳು ಮುಂದಾಗಿದ್ದಾರೆ.

ಆಗ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ನಾಗಪ್ಪ, (Snake) ತಡೆವೊಡ್ಡಿದ್ದಾನೆ. ಕಾಮಗಾರಿ ಮಾಡಲು ಬಿಡದೇ, ಬುಸ್ ಬುಸ್ ಎಂದಿದ್ದಾನೆ. ಆಗ ಜೆಸಿಬಿಗೆ ಸಿಲುಕಿ ಸಾವನ್ನಪ್ಪಿದೆ. ಕೂಡಲೇ ಸ್ಥಳೀಯ ನಾಗರೀಕರು, ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more