Shivamogga: ಆಂಜನೇಯ ಗುಡಿ ತೆರವುಗೊಳಿಸದಂತೆ ಹೋರಾಡಿ ಜೀವ ತೊರೆದ ನೈಜ ನಾಗರ

Shivamogga: ಆಂಜನೇಯ ಗುಡಿ ತೆರವುಗೊಳಿಸದಂತೆ ಹೋರಾಡಿ ಜೀವ ತೊರೆದ ನೈಜ ನಾಗರ

Suvarna News   | Asianet News
Published : Dec 07, 2021, 09:58 AM ISTUpdated : Dec 07, 2021, 06:04 PM IST

ಶಿವಮೊಗ್ಗ (Shivamogga) ಎಪಿಎಂಸಿ ಬಳಿ ಸ್ಮಾರ್ಟ್ ಸಿಟಿ (Smart City) ಕಾಮಗಾರಿ ನಡೆಯುತ್ತಿದೆ. ರಸ್ತೆಯ ಬದಿ ಸುಮಾರು 40 ವರ್ಷ ಹಳೆಯದಾದ ಆಂಜನೇಯ ದೇವಸ್ಥಾನವಿತ್ತು. ಈ ದೇವಾಲಯ ಫುಟ್‌ಪಾತ್ ಕಾಮಗಾರಿಗೆ ಅಡ್ಡಿಯಾಗಿದೆ ಎಂಬ ನೆಪವೊಡ್ಡಿ, ಅದನ್ನು ಕೆಡವಲು ಅಧಿಕಾರಿಗಳು ಮುಂದಾಗಿದ್ದಾರೆ. 

ಶಿವಮೊಗ್ಗ (ಡಿ. 07): ನಗರದ ಎಪಿಎಂಸಿ ಬಳಿ ಸ್ಮಾರ್ಟ್ ಸಿಟಿ  (Smart City) ಕಾಮಗಾರಿ ನಡೆಯುತ್ತಿದೆ. ರಸ್ತೆಯ ಬದಿ ಸುಮಾರು 40 ವರ್ಷ ಹಳೆಯದಾದ ಆಂಜನೇಯ ದೇವಸ್ಥಾನವಿತ್ತು. ಈ ದೇವಾಲಯ ಫುಟ್‌ಪಾತ್ ಕಾಮಗಾರಿಗೆ ಅಡ್ಡಿಯಾಗಿದೆ ಎಂಬ ನೆಪವೊಡ್ಡಿ, ಅದನ್ನು ಕೆಡವಲು (Demolish) ಅಧಿಕಾರಿಗಳು ಮುಂದಾಗಿದ್ದಾರೆ.

ಆಗ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ನಾಗಪ್ಪ, (Snake) ತಡೆವೊಡ್ಡಿದ್ದಾನೆ. ಕಾಮಗಾರಿ ಮಾಡಲು ಬಿಡದೇ, ಬುಸ್ ಬುಸ್ ಎಂದಿದ್ದಾನೆ. ಆಗ ಜೆಸಿಬಿಗೆ ಸಿಲುಕಿ ಸಾವನ್ನಪ್ಪಿದೆ. ಕೂಡಲೇ ಸ್ಥಳೀಯ ನಾಗರೀಕರು, ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more