ಚಿತ್ರದುರ್ಗ: ರೈತನ  ಜಮೀನಿನಲ್ಲಿ ವಿಚಿತ್ರ ಹಾವು: ಹೊಟ್ಟೆಯಲ್ಲಿದ್ದ 50 ಮರಿ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು

ಚಿತ್ರದುರ್ಗ: ರೈತನ ಜಮೀನಿನಲ್ಲಿ ವಿಚಿತ್ರ ಹಾವು: ಹೊಟ್ಟೆಯಲ್ಲಿದ್ದ 50 ಮರಿ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು

Published : May 23, 2022, 06:05 PM ISTUpdated : May 23, 2022, 06:08 PM IST

*ಹಂಪನೂರು ಗ್ರಾಮದ ರೈತ ಜ್ಯೋತಿ ಪ್ರಕಾಶ್ ಜಮೀನಿನಲ್ಲಿ ವಿಚಿತ್ರ ಹಾವು ಪತ್ತೆ.
*ಹೊಟ್ಟೆಯಲ್ಲಿಯೇ ಇದ್ದ ಸುಮಾರು 50 ಮರಿಗಳನ್ನು ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು
*ವಿಚಿತ್ರ ಹಾವು & ಹಾವಿನ ಮರಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚಿತ್ರದುರ್ಗ (ಮೇ 23): ಕೋಟೆನಾಡು ಚಿತ್ರದುರ್ಗದ (Chitradurga) ಹಂಪನೂರು ಗ್ರಾಮದ ರೈತ ಜ್ಯೋತಿ ಪ್ರಕಾಶ್ ಜಮೀನಿನಲ್ಲಿ ವಿಚಿತ್ರ ಹಾವು ಪತ್ತೆಯಾಗಿದೆ. ಹಾವಿನ ಹೊಟ್ಟೆಯಲ್ಲಿಯೇ ಇದ್ದ ಸುಮಾರು 50 ಮರಿಗಳನ್ನು ಕಂಡು  ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.  ಸಾಮಾನ್ಯವಾಗಿ ಎಲ್ಲಾ ಹಾವುಗಳು ಮೊಟ್ಟೆ (Egg) ಇಡುತ್ತವೆ, ಆದರೆ ಈ ಹಾವು ಮರಿ ಹಾಕಿದೆ ಎಂದು ಜನ ನಿಬ್ಬೆರಗಾಗಿದ್ದಾರೆ. 

ಇದನ್ನೂ ಓದಿ: ತುಂಬಿ ಹರಿಯುವ ನದಿಯಲ್ಲಿ ಬಸ್ ಚಾಲಕನ ಸಾಹಸ: ವಿಡಿಯೋ ವೈರಲ್

ಗ್ರಾಮೀಣ ಭಾಗದಲ್ಲಿ ಇದನ್ನು ಬೆಂಜರಿ ಹಾವು ಎನ್ನುತ್ತಾರೆ. ಕೆಲವರು ಇದನ್ನು ರಸೆಲ್ಸ್ ವೈಪರ್ (Russell's Viper) ಹಾವು ಎನ್ನುತ್ತಾರೆ. ಇದು ತುಂಬಾ ವಿಷಪೂರಿತ ಹಾವು  ಎಂದು ಗ್ರಾಮಸ್ಥರು ಹೇಳಿದ್ದಾರೆ. ವಿಚಿತ್ರ ಹಾವು & ಹಾವಿನ ಮರಿಗಳ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ  (Social Media) ವೈರಲ್ ಆಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more