ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

Published : Dec 22, 2020, 08:13 PM ISTUpdated : Dec 22, 2020, 08:54 PM IST

ನಾಗರ ಹಾವಿನ ರೂಪದ ತೆಂಗಿನ ಗಿಡ/ ಕೃತಿಯ ವಿಶೇಷತೆ ಹಾವಿನ ಆಕೃತಿಯಲ್ಲಿ ಮೂಡಿರೋ ತೆಂಗಿನ ಮರ/ ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ/ ನೋಡುಗರ ಗಮನ ಸೆಳೆಯುವ ವಿಚಿತ್ರ ಆಕಾರದ ತೆಂಗಿನ ಮರ /ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರ

ಬಳ್ಳಾರಿ (ಡಿ. 22) ಪ್ರಕೃತಿಯ ವಿಶೇಷತೆಗಳೇ  ಹಾಗೆ. ಇಲ್ಲೊಂದು ತೆಂಗಿನ ಮರ ಹಾವಿನ ಆಕೃತಿ ತೆರೆದಿರಿಸಿದೆ.  ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ನೋಡಿ  ಸಂಬಂಧವಿರದ ವಿಷಯಕ್ಕೆ 'ತಲೆ' ಹಾಕ್ಬಾರ್ದು ಅನ್ನೋದು ಇದಕ್ಕೆ ನೋಡಿ..!...

ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರದಲ್ಲಿ ಈ ರೀತಿಯ ಗರಿ ಕಾಣಿಸಿಕೊಂಡಿದೆ. ತೆಂಗಿನ ಮರ ವೀಕ್ಷಣೆಗೆ ತಂಡೋಪತಂಡವಾಗಿ ಗ್ರಾಮಸ್ಥರು ಆಗಮಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನೆಟ್ಟಿದ್ದ ತೆಂಗಿನ ಗಿಡದ ಗರಿ ಈಗ ಹಾವಿನ ಆಕೃತಿಯಲ್ಲಿ ಮೂಡಿದೆ.

ಈ ಹಿಂದೆ ನಡೆದ ಘಟನೆ ಈ ರೀತಿ ಮರ ಬೆಳೆಯಲು  ಕಾರಣ ಎಂದು ಹೇಳಲಾಗುತ್ತಿದೆ. ಜೆ.ಸಿ.ಬಿ.ಯಂತ್ರದ ಮೂಲಕ ಹಾವನ್ನು ಕೊಂದಿದ್ದ ದುಂಡಿ ಕುಮಾರ ಎಂಬ ರೈತ ನಾಗರ ಹಾವು ಕಡಿತಕ್ಕೆ ಸಾವನ್ನಪ್ಪಿದ್ದರು. ಅದೇ ಜಮೀನಿಲ್ಲಿ ನಾಟಿ ಮಾಡಿದ್ದ ದುಂಡಿಕುಮಾರನ ತಾಯಿ ತೆಂಗಿನ ಗಿ ನೆಟ್ಟಿದ್ದರು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!