ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

Published : Dec 22, 2020, 08:13 PM ISTUpdated : Dec 22, 2020, 08:54 PM IST

ನಾಗರ ಹಾವಿನ ರೂಪದ ತೆಂಗಿನ ಗಿಡ/ ಕೃತಿಯ ವಿಶೇಷತೆ ಹಾವಿನ ಆಕೃತಿಯಲ್ಲಿ ಮೂಡಿರೋ ತೆಂಗಿನ ಮರ/ ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ/ ನೋಡುಗರ ಗಮನ ಸೆಳೆಯುವ ವಿಚಿತ್ರ ಆಕಾರದ ತೆಂಗಿನ ಮರ /ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರ

ಬಳ್ಳಾರಿ (ಡಿ. 22) ಪ್ರಕೃತಿಯ ವಿಶೇಷತೆಗಳೇ  ಹಾಗೆ. ಇಲ್ಲೊಂದು ತೆಂಗಿನ ಮರ ಹಾವಿನ ಆಕೃತಿ ತೆರೆದಿರಿಸಿದೆ.  ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ನೋಡಿ  ಸಂಬಂಧವಿರದ ವಿಷಯಕ್ಕೆ 'ತಲೆ' ಹಾಕ್ಬಾರ್ದು ಅನ್ನೋದು ಇದಕ್ಕೆ ನೋಡಿ..!...

ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರದಲ್ಲಿ ಈ ರೀತಿಯ ಗರಿ ಕಾಣಿಸಿಕೊಂಡಿದೆ. ತೆಂಗಿನ ಮರ ವೀಕ್ಷಣೆಗೆ ತಂಡೋಪತಂಡವಾಗಿ ಗ್ರಾಮಸ್ಥರು ಆಗಮಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನೆಟ್ಟಿದ್ದ ತೆಂಗಿನ ಗಿಡದ ಗರಿ ಈಗ ಹಾವಿನ ಆಕೃತಿಯಲ್ಲಿ ಮೂಡಿದೆ.

ಈ ಹಿಂದೆ ನಡೆದ ಘಟನೆ ಈ ರೀತಿ ಮರ ಬೆಳೆಯಲು  ಕಾರಣ ಎಂದು ಹೇಳಲಾಗುತ್ತಿದೆ. ಜೆ.ಸಿ.ಬಿ.ಯಂತ್ರದ ಮೂಲಕ ಹಾವನ್ನು ಕೊಂದಿದ್ದ ದುಂಡಿ ಕುಮಾರ ಎಂಬ ರೈತ ನಾಗರ ಹಾವು ಕಡಿತಕ್ಕೆ ಸಾವನ್ನಪ್ಪಿದ್ದರು. ಅದೇ ಜಮೀನಿಲ್ಲಿ ನಾಟಿ ಮಾಡಿದ್ದ ದುಂಡಿಕುಮಾರನ ತಾಯಿ ತೆಂಗಿನ ಗಿ ನೆಟ್ಟಿದ್ದರು.

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!