ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

Published : Dec 22, 2020, 08:13 PM ISTUpdated : Dec 22, 2020, 08:54 PM IST

ನಾಗರ ಹಾವಿನ ರೂಪದ ತೆಂಗಿನ ಗಿಡ/ ಕೃತಿಯ ವಿಶೇಷತೆ ಹಾವಿನ ಆಕೃತಿಯಲ್ಲಿ ಮೂಡಿರೋ ತೆಂಗಿನ ಮರ/ ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ/ ನೋಡುಗರ ಗಮನ ಸೆಳೆಯುವ ವಿಚಿತ್ರ ಆಕಾರದ ತೆಂಗಿನ ಮರ /ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರ

ಬಳ್ಳಾರಿ (ಡಿ. 22) ಪ್ರಕೃತಿಯ ವಿಶೇಷತೆಗಳೇ  ಹಾಗೆ. ಇಲ್ಲೊಂದು ತೆಂಗಿನ ಮರ ಹಾವಿನ ಆಕೃತಿ ತೆರೆದಿರಿಸಿದೆ.  ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ನೋಡಿ  ಸಂಬಂಧವಿರದ ವಿಷಯಕ್ಕೆ 'ತಲೆ' ಹಾಕ್ಬಾರ್ದು ಅನ್ನೋದು ಇದಕ್ಕೆ ನೋಡಿ..!...

ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರದಲ್ಲಿ ಈ ರೀತಿಯ ಗರಿ ಕಾಣಿಸಿಕೊಂಡಿದೆ. ತೆಂಗಿನ ಮರ ವೀಕ್ಷಣೆಗೆ ತಂಡೋಪತಂಡವಾಗಿ ಗ್ರಾಮಸ್ಥರು ಆಗಮಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನೆಟ್ಟಿದ್ದ ತೆಂಗಿನ ಗಿಡದ ಗರಿ ಈಗ ಹಾವಿನ ಆಕೃತಿಯಲ್ಲಿ ಮೂಡಿದೆ.

ಈ ಹಿಂದೆ ನಡೆದ ಘಟನೆ ಈ ರೀತಿ ಮರ ಬೆಳೆಯಲು  ಕಾರಣ ಎಂದು ಹೇಳಲಾಗುತ್ತಿದೆ. ಜೆ.ಸಿ.ಬಿ.ಯಂತ್ರದ ಮೂಲಕ ಹಾವನ್ನು ಕೊಂದಿದ್ದ ದುಂಡಿ ಕುಮಾರ ಎಂಬ ರೈತ ನಾಗರ ಹಾವು ಕಡಿತಕ್ಕೆ ಸಾವನ್ನಪ್ಪಿದ್ದರು. ಅದೇ ಜಮೀನಿಲ್ಲಿ ನಾಟಿ ಮಾಡಿದ್ದ ದುಂಡಿಕುಮಾರನ ತಾಯಿ ತೆಂಗಿನ ಗಿ ನೆಟ್ಟಿದ್ದರು.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!