ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

Published : Dec 22, 2020, 08:13 PM ISTUpdated : Dec 22, 2020, 08:54 PM IST

ನಾಗರ ಹಾವಿನ ರೂಪದ ತೆಂಗಿನ ಗಿಡ/ ಕೃತಿಯ ವಿಶೇಷತೆ ಹಾವಿನ ಆಕೃತಿಯಲ್ಲಿ ಮೂಡಿರೋ ತೆಂಗಿನ ಮರ/ ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ/ ನೋಡುಗರ ಗಮನ ಸೆಳೆಯುವ ವಿಚಿತ್ರ ಆಕಾರದ ತೆಂಗಿನ ಮರ /ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರ

ಬಳ್ಳಾರಿ (ಡಿ. 22) ಪ್ರಕೃತಿಯ ವಿಶೇಷತೆಗಳೇ  ಹಾಗೆ. ಇಲ್ಲೊಂದು ತೆಂಗಿನ ಮರ ಹಾವಿನ ಆಕೃತಿ ತೆರೆದಿರಿಸಿದೆ.  ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ನೋಡಿ  ಸಂಬಂಧವಿರದ ವಿಷಯಕ್ಕೆ 'ತಲೆ' ಹಾಕ್ಬಾರ್ದು ಅನ್ನೋದು ಇದಕ್ಕೆ ನೋಡಿ..!...

ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರದಲ್ಲಿ ಈ ರೀತಿಯ ಗರಿ ಕಾಣಿಸಿಕೊಂಡಿದೆ. ತೆಂಗಿನ ಮರ ವೀಕ್ಷಣೆಗೆ ತಂಡೋಪತಂಡವಾಗಿ ಗ್ರಾಮಸ್ಥರು ಆಗಮಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನೆಟ್ಟಿದ್ದ ತೆಂಗಿನ ಗಿಡದ ಗರಿ ಈಗ ಹಾವಿನ ಆಕೃತಿಯಲ್ಲಿ ಮೂಡಿದೆ.

ಈ ಹಿಂದೆ ನಡೆದ ಘಟನೆ ಈ ರೀತಿ ಮರ ಬೆಳೆಯಲು  ಕಾರಣ ಎಂದು ಹೇಳಲಾಗುತ್ತಿದೆ. ಜೆ.ಸಿ.ಬಿ.ಯಂತ್ರದ ಮೂಲಕ ಹಾವನ್ನು ಕೊಂದಿದ್ದ ದುಂಡಿ ಕುಮಾರ ಎಂಬ ರೈತ ನಾಗರ ಹಾವು ಕಡಿತಕ್ಕೆ ಸಾವನ್ನಪ್ಪಿದ್ದರು. ಅದೇ ಜಮೀನಿಲ್ಲಿ ನಾಟಿ ಮಾಡಿದ್ದ ದುಂಡಿಕುಮಾರನ ತಾಯಿ ತೆಂಗಿನ ಗಿ ನೆಟ್ಟಿದ್ದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!