ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

Published : Dec 22, 2020, 08:13 PM ISTUpdated : Dec 22, 2020, 08:54 PM IST

ನಾಗರ ಹಾವಿನ ರೂಪದ ತೆಂಗಿನ ಗಿಡ/ ಕೃತಿಯ ವಿಶೇಷತೆ ಹಾವಿನ ಆಕೃತಿಯಲ್ಲಿ ಮೂಡಿರೋ ತೆಂಗಿನ ಮರ/ ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ/ ನೋಡುಗರ ಗಮನ ಸೆಳೆಯುವ ವಿಚಿತ್ರ ಆಕಾರದ ತೆಂಗಿನ ಮರ /ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರ

ಬಳ್ಳಾರಿ (ಡಿ. 22) ಪ್ರಕೃತಿಯ ವಿಶೇಷತೆಗಳೇ  ಹಾಗೆ. ಇಲ್ಲೊಂದು ತೆಂಗಿನ ಮರ ಹಾವಿನ ಆಕೃತಿ ತೆರೆದಿರಿಸಿದೆ.  ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ನೋಡಿ  ಸಂಬಂಧವಿರದ ವಿಷಯಕ್ಕೆ 'ತಲೆ' ಹಾಕ್ಬಾರ್ದು ಅನ್ನೋದು ಇದಕ್ಕೆ ನೋಡಿ..!...

ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರದಲ್ಲಿ ಈ ರೀತಿಯ ಗರಿ ಕಾಣಿಸಿಕೊಂಡಿದೆ. ತೆಂಗಿನ ಮರ ವೀಕ್ಷಣೆಗೆ ತಂಡೋಪತಂಡವಾಗಿ ಗ್ರಾಮಸ್ಥರು ಆಗಮಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನೆಟ್ಟಿದ್ದ ತೆಂಗಿನ ಗಿಡದ ಗರಿ ಈಗ ಹಾವಿನ ಆಕೃತಿಯಲ್ಲಿ ಮೂಡಿದೆ.

ಈ ಹಿಂದೆ ನಡೆದ ಘಟನೆ ಈ ರೀತಿ ಮರ ಬೆಳೆಯಲು  ಕಾರಣ ಎಂದು ಹೇಳಲಾಗುತ್ತಿದೆ. ಜೆ.ಸಿ.ಬಿ.ಯಂತ್ರದ ಮೂಲಕ ಹಾವನ್ನು ಕೊಂದಿದ್ದ ದುಂಡಿ ಕುಮಾರ ಎಂಬ ರೈತ ನಾಗರ ಹಾವು ಕಡಿತಕ್ಕೆ ಸಾವನ್ನಪ್ಪಿದ್ದರು. ಅದೇ ಜಮೀನಿಲ್ಲಿ ನಾಟಿ ಮಾಡಿದ್ದ ದುಂಡಿಕುಮಾರನ ತಾಯಿ ತೆಂಗಿನ ಗಿ ನೆಟ್ಟಿದ್ದರು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ