ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

ಬಳ್ಳಾರಿಯಲ್ಲಿ ಹಾವಿನ ಆಕಾರದ ತೆಂಗಿನ ಗರಿ... ಜೆಸಿಬಿಯಿಂದ ಹಾವು ಕೊಂದಿದ್ದರು!

Published : Dec 22, 2020, 08:13 PM ISTUpdated : Dec 22, 2020, 08:54 PM IST

ನಾಗರ ಹಾವಿನ ರೂಪದ ತೆಂಗಿನ ಗಿಡ/ ಕೃತಿಯ ವಿಶೇಷತೆ ಹಾವಿನ ಆಕೃತಿಯಲ್ಲಿ ಮೂಡಿರೋ ತೆಂಗಿನ ಮರ/ ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ/ ನೋಡುಗರ ಗಮನ ಸೆಳೆಯುವ ವಿಚಿತ್ರ ಆಕಾರದ ತೆಂಗಿನ ಮರ /ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರ

ಬಳ್ಳಾರಿ (ಡಿ. 22) ಪ್ರಕೃತಿಯ ವಿಶೇಷತೆಗಳೇ  ಹಾಗೆ. ಇಲ್ಲೊಂದು ತೆಂಗಿನ ಮರ ಹಾವಿನ ಆಕೃತಿ ತೆರೆದಿರಿಸಿದೆ.  ಹೂವಿನ ಹಡಗಲಿ ತಾಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ವಿಚಿತ್ರವಾಗಿ ಬೆಳೆದ ಗರಿ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ನೋಡಿ  ಸಂಬಂಧವಿರದ ವಿಷಯಕ್ಕೆ 'ತಲೆ' ಹಾಕ್ಬಾರ್ದು ಅನ್ನೋದು ಇದಕ್ಕೆ ನೋಡಿ..!...

ಈರಮ್ಮ ಎಂಬುವವರ ಜಮೀನಿನಲ್ಲಿ ಬೆಳೆದ ತೆಂಗಿನ ಮರದಲ್ಲಿ ಈ ರೀತಿಯ ಗರಿ ಕಾಣಿಸಿಕೊಂಡಿದೆ. ತೆಂಗಿನ ಮರ ವೀಕ್ಷಣೆಗೆ ತಂಡೋಪತಂಡವಾಗಿ ಗ್ರಾಮಸ್ಥರು ಆಗಮಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನೆಟ್ಟಿದ್ದ ತೆಂಗಿನ ಗಿಡದ ಗರಿ ಈಗ ಹಾವಿನ ಆಕೃತಿಯಲ್ಲಿ ಮೂಡಿದೆ.

ಈ ಹಿಂದೆ ನಡೆದ ಘಟನೆ ಈ ರೀತಿ ಮರ ಬೆಳೆಯಲು  ಕಾರಣ ಎಂದು ಹೇಳಲಾಗುತ್ತಿದೆ. ಜೆ.ಸಿ.ಬಿ.ಯಂತ್ರದ ಮೂಲಕ ಹಾವನ್ನು ಕೊಂದಿದ್ದ ದುಂಡಿ ಕುಮಾರ ಎಂಬ ರೈತ ನಾಗರ ಹಾವು ಕಡಿತಕ್ಕೆ ಸಾವನ್ನಪ್ಪಿದ್ದರು. ಅದೇ ಜಮೀನಿಲ್ಲಿ ನಾಟಿ ಮಾಡಿದ್ದ ದುಂಡಿಕುಮಾರನ ತಾಯಿ ತೆಂಗಿನ ಗಿ ನೆಟ್ಟಿದ್ದರು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!