ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

Published : Jul 16, 2023, 10:12 AM IST

ಜಯನಗರದ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತ ರಮಾನಂದ್‌ ಸಾಗರ್‌ ದರ್ಬಾರ್‌ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಸಿಲಿಕಾನ್‌ ಸಿಟಿಯ ಜಯನಗರದ ರಾಜೀವ್‌ ಗಾಂಧಿ ಆಸ್ಪತ್ರೆ(Rajiv Gandhi Hospital) ಸಿಬ್ಬಂದಿಗೆ ಸಾಮಾಜಿಕ ಕಾರ್ಯಕರ್ತ ರಮಾನಂದ್‌ (Ramanand Sagar) ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಅವರ ಕಿರುಕುಳಕ್ಕೆ ಆಸ್ಪತ್ರೆ(Hospital) ಸಿಬ್ಬಂದಿ ಬೇಸತ್ತು ಹೋಗಿದ್ದಾರಂತೆ. ಈ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಇವರ ಮಾತನ್ನು ಕೇಳಲೇ ಬೇಕೆಂತೆ. ಒಂದು ವೇಳೆ ಮಾತನ್ನು ಕೇಳಲಿಲ್ಲ ಎಂದರೇ, ಎತ್ತಂಗಡಿ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕುತ್ತಾರೆ ಎಂಬ ಆರೋಪ ಸಹ ಕೇಳಿಬಂದಿದೆ. ಇದರ ಜೊತೆಗೆ ಮಹಿಳಾ ನರ್ಸ್‌ಗಳು, ವೈದ್ಯರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ ಸಹ ಮಾಡುತ್ತಾರಂತೆ. ಈ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರಿಗೆ ದೂರನ್ನು ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more