ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

Published : Jul 16, 2023, 10:12 AM IST

ಜಯನಗರದ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತ ರಮಾನಂದ್‌ ಸಾಗರ್‌ ದರ್ಬಾರ್‌ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಸಿಲಿಕಾನ್‌ ಸಿಟಿಯ ಜಯನಗರದ ರಾಜೀವ್‌ ಗಾಂಧಿ ಆಸ್ಪತ್ರೆ(Rajiv Gandhi Hospital) ಸಿಬ್ಬಂದಿಗೆ ಸಾಮಾಜಿಕ ಕಾರ್ಯಕರ್ತ ರಮಾನಂದ್‌ (Ramanand Sagar) ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಅವರ ಕಿರುಕುಳಕ್ಕೆ ಆಸ್ಪತ್ರೆ(Hospital) ಸಿಬ್ಬಂದಿ ಬೇಸತ್ತು ಹೋಗಿದ್ದಾರಂತೆ. ಈ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಇವರ ಮಾತನ್ನು ಕೇಳಲೇ ಬೇಕೆಂತೆ. ಒಂದು ವೇಳೆ ಮಾತನ್ನು ಕೇಳಲಿಲ್ಲ ಎಂದರೇ, ಎತ್ತಂಗಡಿ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕುತ್ತಾರೆ ಎಂಬ ಆರೋಪ ಸಹ ಕೇಳಿಬಂದಿದೆ. ಇದರ ಜೊತೆಗೆ ಮಹಿಳಾ ನರ್ಸ್‌ಗಳು, ವೈದ್ಯರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ ಸಹ ಮಾಡುತ್ತಾರಂತೆ. ಈ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರಿಗೆ ದೂರನ್ನು ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more