ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

Published : Jul 16, 2023, 10:12 AM IST

ಜಯನಗರದ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತ ರಮಾನಂದ್‌ ಸಾಗರ್‌ ದರ್ಬಾರ್‌ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಸಿಲಿಕಾನ್‌ ಸಿಟಿಯ ಜಯನಗರದ ರಾಜೀವ್‌ ಗಾಂಧಿ ಆಸ್ಪತ್ರೆ(Rajiv Gandhi Hospital) ಸಿಬ್ಬಂದಿಗೆ ಸಾಮಾಜಿಕ ಕಾರ್ಯಕರ್ತ ರಮಾನಂದ್‌ (Ramanand Sagar) ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಅವರ ಕಿರುಕುಳಕ್ಕೆ ಆಸ್ಪತ್ರೆ(Hospital) ಸಿಬ್ಬಂದಿ ಬೇಸತ್ತು ಹೋಗಿದ್ದಾರಂತೆ. ಈ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಇವರ ಮಾತನ್ನು ಕೇಳಲೇ ಬೇಕೆಂತೆ. ಒಂದು ವೇಳೆ ಮಾತನ್ನು ಕೇಳಲಿಲ್ಲ ಎಂದರೇ, ಎತ್ತಂಗಡಿ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕುತ್ತಾರೆ ಎಂಬ ಆರೋಪ ಸಹ ಕೇಳಿಬಂದಿದೆ. ಇದರ ಜೊತೆಗೆ ಮಹಿಳಾ ನರ್ಸ್‌ಗಳು, ವೈದ್ಯರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ ಸಹ ಮಾಡುತ್ತಾರಂತೆ. ಈ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರಿಗೆ ದೂರನ್ನು ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more