ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತನ ದರ್ಬಾರ್‌: ವೈದ್ಯರು, ನರ್ಸ್‌ಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ

Published : Jul 16, 2023, 10:12 AM IST

ಜಯನಗರದ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾಮಾಜಿಕ ಕಾರ್ಯಕರ್ತ ರಮಾನಂದ್‌ ಸಾಗರ್‌ ದರ್ಬಾರ್‌ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು: ಸಿಲಿಕಾನ್‌ ಸಿಟಿಯ ಜಯನಗರದ ರಾಜೀವ್‌ ಗಾಂಧಿ ಆಸ್ಪತ್ರೆ(Rajiv Gandhi Hospital) ಸಿಬ್ಬಂದಿಗೆ ಸಾಮಾಜಿಕ ಕಾರ್ಯಕರ್ತ ರಮಾನಂದ್‌ (Ramanand Sagar) ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಅವರ ಕಿರುಕುಳಕ್ಕೆ ಆಸ್ಪತ್ರೆ(Hospital) ಸಿಬ್ಬಂದಿ ಬೇಸತ್ತು ಹೋಗಿದ್ದಾರಂತೆ. ಈ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಇವರ ಮಾತನ್ನು ಕೇಳಲೇ ಬೇಕೆಂತೆ. ಒಂದು ವೇಳೆ ಮಾತನ್ನು ಕೇಳಲಿಲ್ಲ ಎಂದರೇ, ಎತ್ತಂಗಡಿ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕುತ್ತಾರೆ ಎಂಬ ಆರೋಪ ಸಹ ಕೇಳಿಬಂದಿದೆ. ಇದರ ಜೊತೆಗೆ ಮಹಿಳಾ ನರ್ಸ್‌ಗಳು, ವೈದ್ಯರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ ಸಹ ಮಾಡುತ್ತಾರಂತೆ. ಈ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರಿಗೆ ದೂರನ್ನು ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more