Solar Fraud : ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಹಾಕಿಸ್ತೀವಿ ಎಂದು  ಮಹಿಳೆಗೆ ವಂಚಿಸಿದ ವೃದ್ಧ!

Solar Fraud : ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಹಾಕಿಸ್ತೀವಿ ಎಂದು ಮಹಿಳೆಗೆ ವಂಚಿಸಿದ ವೃದ್ಧ!

Suvarna News   | Asianet News
Published : Nov 26, 2021, 03:07 PM IST

- ಅನ್ನದಾತರ ಅಸಹಾಯಕತೆ ಬಂಡವಾಳ ಮಾಡಿಕೊಂಡ ಖದೀಮರು

- ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಹಾಕಿಸ್ತೀವಿ ಎಂದು ವಂಚನೆ

- ಕೈ ತುಂಬಾ ಹಣ ಬರುತ್ತೆ ಅಂತ ನಂಬಿಸಿ ಲಕ್ಷಾಂತರ ರೂ. ಗುಳುಂ

- ಬಾಡಿಗೆ ಜೊತೆ ಕಮಿಷನ್‌ ಕೊಡಿಸುವ ಆಮಿಷವೊಡ್ಡಿ ವಂಚನೆ 
 

ಚಿತ್ರದುರ್ಗ (ನ. 26): ಬರದ ನಾಡು ಎಂದೇ ಹೆಸರಾದ ಚಿತ್ರದುರ್ಗದಲ್ಲಿ (Chitradurga) ಮಳೆ, ಬೆಳೆ ಸರಿಯಾಗಿ ಇಲ್ಲದೇ ಅನ್ನದಾತರು (Farmers) ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈ ಬಾರಿ ಅಕಾಲಿಕ ಮಳೆಯಿಂದ  (Untimely Rain) ಬೆಳೆಯೆಲ್ಲಾ ಕೊಚ್ಚಿ ಹೋಗಿ ಕಂಗಾಲಾಗಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರೋ ವಂಚಕರು ನಿಮ್ಮ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ( Solar Plant) ಹಾಕಿಸ್ತೀವಿ, ಅದರಿಂದ ನಿಮ್ಗೆ ಕೈ ತುಂಬಾ ಹಣ ಬರುತ್ತೆ ಅಂತ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ಪಂಗನಾಮ ಹಾಕಿದ್ದಾರೆ. 

ಬೆಂಗಳೂರು ಮೂಲದ ಧೀರೇಂದ್ರ ಆಚಾರ್ಯ ಪಪ್ಪು ಎಂಬ ವೃದ್ಧ, ನಿಮ್ಮ ಖಾಲಿ ಜಮೀನಿನಲ್ಲಿ‌ ನಾವು ಸೋಲಾರ್ ಪ್ಲಾಂಟ್ ಹಾಕಿಸ್ತೀವಿ. ಇದರಿಂದ ನೀವು ಬೆಸ್ಕಾಂ ಇಲಾಖೆಯಿಂದ  ಲಕ್ಷಗಟ್ಟಲೆ ಕಮೀಷನ್ (Commission) ಪಡೆಯಬಹುದು. ಹಾಗೆಯೇ ಪ್ರತಿ ತಿಂಗಳು 60 ಲಕ್ಷ‌  ಬಾಡಿಗೆ ಸಹ ಗಳಿಸಬಹುದು ಅಂತ ಪೂರ್ಣಿಮ ಎಂಬ ಈ ಮಹಿಳೆಗೆ  ದುಡ್ಡಿನ ಆಸೆ ತೋರಿಸಿ ನಂಬಿಸಿದ್ದಾನೆ. ಅಲ್ಲದೇ ಸರ್ಕಾರದ ಆದೇಶದಂತೆ ನಕಲಿ ದಾಖಲೆಗಳನ್ನು ತೋರಿಸಿದ್ದೂ, ಕೋಟಿಗಟ್ಟಲೇ ಟೆಂಡರ್ ಹಾಕಿದ್ದೇವೆ ಅಂತ ಕಥೆ ಹೇಳಿ, 20 ಲಕ್ಷ ಹಣ ಪಡೆದಿರೋ ಆಸಾಮಿ  ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಹಣ ಕೊಟ್ಟು ಕಂಗಾಲಾಗಿರೋ‌ ಪೂರ್ಣಿಮಾ ನಮಗಾದ ಅನ್ಯಾಯ ಮತ್ಯಾರಿಗೂ ಆಗಬಾರದು ಅಂತ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ. ನ್ಯಾಯ ಒದಗಿಸುವಂತೆ ಅಂಗಲಾಚಿದ್ದಾರೆ.

 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more