'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

Published : Feb 25, 2021, 12:37 PM ISTUpdated : Feb 25, 2021, 12:47 PM IST

ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ| ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ| ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ| ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ತೀವ್ರ ವಾಗ್ದಾಳಿ| 

ಬಳ್ಳಾರಿ(ಫೆ.25): ಜನಾರ್ದನ ರೆಡ್ಡಿ ಕಲಿಸಿದ ರಾಜಕೀಯ ಪಾಠವನ್ನು ಸಚಿವ ಆನಂದ ಸಿಂಗ್ ಸದ್ಭಳಕೆ  ಮಾಡಿಕೊಳ್ಳುತ್ತಿದ್ದಾರೆ. ಸದ್ಯ ರಾಜಕೀಯ ಆಟವನ್ನು ಆನಂದ ಸಿಂಗ್ ಚೆನ್ನಾಗಿ ಆಡುತ್ತಿದ್ದಾರೆ. ಇಲ್ಲೊಂದು ಮಾತು ಅಲ್ಲೊಂದು ಹೇಳುತ್ತಿದ್ದಾರೆ. ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ. ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ. ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ ಎಂದು ಸಚಿವ ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 

ಬಿಗ್‌ 3 ಇಂಪ್ಯಾಕ್ಟ್‌: ವಿಜಯಪುರದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಶ್ರೀರಾಮುಲು ಇದ್ರೆ ಜನಾರ್ದನ ರೆಡ್ಡಿ ಸಮಯದಲ್ಲಿ ಆದ ರೀತಿ ಬಳ್ಳಾರಿ ಅಭಿವೃದ್ಧಿ ಆಗುತ್ತದೆ. ರಾಮುಲು ನನ್ನ ತಮ್ಮ ಅವರು ಬಳ್ಳಾರಿ ಉಸ್ತುವಾರಿ ಆಗ್ತಾರೆ ಅಂದ್ರೇ ಬೇಡ ಅಂತೀನಾ?, ಅಯೋಧ್ಯೆಯಲ್ಲಿ ಶ್ರೀರಾಮ ಬಳ್ಳಾರಿಯಲ್ಲಿ ರಾಮುಲು ಉಸ್ತುವಾರಿ ಇದ್ರೇ ಚೆನ್ನಾಗಿರುತ್ತದೆ.  ಬಳ್ಳಾರಿ ಜಿಲ್ಲೆಯ ವಿಭಜನೆ ವಿರುದ್ಧ ಕೋರ್ಟ್‌ಗೆ ಹೋಗೋರಿಗೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?