'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

Suvarna News   | Asianet News
Published : Feb 25, 2021, 12:37 PM ISTUpdated : Feb 25, 2021, 12:47 PM IST

ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ| ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ| ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ| ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ತೀವ್ರ ವಾಗ್ದಾಳಿ| 

ಬಳ್ಳಾರಿ(ಫೆ.25): ಜನಾರ್ದನ ರೆಡ್ಡಿ ಕಲಿಸಿದ ರಾಜಕೀಯ ಪಾಠವನ್ನು ಸಚಿವ ಆನಂದ ಸಿಂಗ್ ಸದ್ಭಳಕೆ  ಮಾಡಿಕೊಳ್ಳುತ್ತಿದ್ದಾರೆ. ಸದ್ಯ ರಾಜಕೀಯ ಆಟವನ್ನು ಆನಂದ ಸಿಂಗ್ ಚೆನ್ನಾಗಿ ಆಡುತ್ತಿದ್ದಾರೆ. ಇಲ್ಲೊಂದು ಮಾತು ಅಲ್ಲೊಂದು ಹೇಳುತ್ತಿದ್ದಾರೆ. ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ. ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ. ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ ಎಂದು ಸಚಿವ ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 

ಬಿಗ್‌ 3 ಇಂಪ್ಯಾಕ್ಟ್‌: ವಿಜಯಪುರದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಶ್ರೀರಾಮುಲು ಇದ್ರೆ ಜನಾರ್ದನ ರೆಡ್ಡಿ ಸಮಯದಲ್ಲಿ ಆದ ರೀತಿ ಬಳ್ಳಾರಿ ಅಭಿವೃದ್ಧಿ ಆಗುತ್ತದೆ. ರಾಮುಲು ನನ್ನ ತಮ್ಮ ಅವರು ಬಳ್ಳಾರಿ ಉಸ್ತುವಾರಿ ಆಗ್ತಾರೆ ಅಂದ್ರೇ ಬೇಡ ಅಂತೀನಾ?, ಅಯೋಧ್ಯೆಯಲ್ಲಿ ಶ್ರೀರಾಮ ಬಳ್ಳಾರಿಯಲ್ಲಿ ರಾಮುಲು ಉಸ್ತುವಾರಿ ಇದ್ರೇ ಚೆನ್ನಾಗಿರುತ್ತದೆ.  ಬಳ್ಳಾರಿ ಜಿಲ್ಲೆಯ ವಿಭಜನೆ ವಿರುದ್ಧ ಕೋರ್ಟ್‌ಗೆ ಹೋಗೋರಿಗೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!