'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

Suvarna News   | Asianet News
Published : Feb 25, 2021, 12:37 PM ISTUpdated : Feb 25, 2021, 12:47 PM IST

ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ| ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ| ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ| ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ತೀವ್ರ ವಾಗ್ದಾಳಿ| 

ಬಳ್ಳಾರಿ(ಫೆ.25): ಜನಾರ್ದನ ರೆಡ್ಡಿ ಕಲಿಸಿದ ರಾಜಕೀಯ ಪಾಠವನ್ನು ಸಚಿವ ಆನಂದ ಸಿಂಗ್ ಸದ್ಭಳಕೆ  ಮಾಡಿಕೊಳ್ಳುತ್ತಿದ್ದಾರೆ. ಸದ್ಯ ರಾಜಕೀಯ ಆಟವನ್ನು ಆನಂದ ಸಿಂಗ್ ಚೆನ್ನಾಗಿ ಆಡುತ್ತಿದ್ದಾರೆ. ಇಲ್ಲೊಂದು ಮಾತು ಅಲ್ಲೊಂದು ಹೇಳುತ್ತಿದ್ದಾರೆ. ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ. ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ. ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ ಎಂದು ಸಚಿವ ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 

ಬಿಗ್‌ 3 ಇಂಪ್ಯಾಕ್ಟ್‌: ವಿಜಯಪುರದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಶ್ರೀರಾಮುಲು ಇದ್ರೆ ಜನಾರ್ದನ ರೆಡ್ಡಿ ಸಮಯದಲ್ಲಿ ಆದ ರೀತಿ ಬಳ್ಳಾರಿ ಅಭಿವೃದ್ಧಿ ಆಗುತ್ತದೆ. ರಾಮುಲು ನನ್ನ ತಮ್ಮ ಅವರು ಬಳ್ಳಾರಿ ಉಸ್ತುವಾರಿ ಆಗ್ತಾರೆ ಅಂದ್ರೇ ಬೇಡ ಅಂತೀನಾ?, ಅಯೋಧ್ಯೆಯಲ್ಲಿ ಶ್ರೀರಾಮ ಬಳ್ಳಾರಿಯಲ್ಲಿ ರಾಮುಲು ಉಸ್ತುವಾರಿ ಇದ್ರೇ ಚೆನ್ನಾಗಿರುತ್ತದೆ.  ಬಳ್ಳಾರಿ ಜಿಲ್ಲೆಯ ವಿಭಜನೆ ವಿರುದ್ಧ ಕೋರ್ಟ್‌ಗೆ ಹೋಗೋರಿಗೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!