'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

Suvarna News   | Asianet News
Published : Feb 25, 2021, 12:37 PM ISTUpdated : Feb 25, 2021, 12:47 PM IST

ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ| ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ| ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ| ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ತೀವ್ರ ವಾಗ್ದಾಳಿ| 

ಬಳ್ಳಾರಿ(ಫೆ.25): ಜನಾರ್ದನ ರೆಡ್ಡಿ ಕಲಿಸಿದ ರಾಜಕೀಯ ಪಾಠವನ್ನು ಸಚಿವ ಆನಂದ ಸಿಂಗ್ ಸದ್ಭಳಕೆ  ಮಾಡಿಕೊಳ್ಳುತ್ತಿದ್ದಾರೆ. ಸದ್ಯ ರಾಜಕೀಯ ಆಟವನ್ನು ಆನಂದ ಸಿಂಗ್ ಚೆನ್ನಾಗಿ ಆಡುತ್ತಿದ್ದಾರೆ. ಇಲ್ಲೊಂದು ಮಾತು ಅಲ್ಲೊಂದು ಹೇಳುತ್ತಿದ್ದಾರೆ. ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ. ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ. ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ ಎಂದು ಸಚಿವ ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 

ಬಿಗ್‌ 3 ಇಂಪ್ಯಾಕ್ಟ್‌: ವಿಜಯಪುರದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಶ್ರೀರಾಮುಲು ಇದ್ರೆ ಜನಾರ್ದನ ರೆಡ್ಡಿ ಸಮಯದಲ್ಲಿ ಆದ ರೀತಿ ಬಳ್ಳಾರಿ ಅಭಿವೃದ್ಧಿ ಆಗುತ್ತದೆ. ರಾಮುಲು ನನ್ನ ತಮ್ಮ ಅವರು ಬಳ್ಳಾರಿ ಉಸ್ತುವಾರಿ ಆಗ್ತಾರೆ ಅಂದ್ರೇ ಬೇಡ ಅಂತೀನಾ?, ಅಯೋಧ್ಯೆಯಲ್ಲಿ ಶ್ರೀರಾಮ ಬಳ್ಳಾರಿಯಲ್ಲಿ ರಾಮುಲು ಉಸ್ತುವಾರಿ ಇದ್ರೇ ಚೆನ್ನಾಗಿರುತ್ತದೆ.  ಬಳ್ಳಾರಿ ಜಿಲ್ಲೆಯ ವಿಭಜನೆ ವಿರುದ್ಧ ಕೋರ್ಟ್‌ಗೆ ಹೋಗೋರಿಗೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!