'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

'ಸಚಿವ ಆನಂದ ಸಿಂಗ್ ಬಳ್ಳಾರಿ ಜಿಲ್ಲೆಯಲ್ಲಿ ಇರೋದು ಬೇಕಾಗಿಲ್ಲ'

Suvarna News   | Asianet News
Published : Feb 25, 2021, 12:37 PM ISTUpdated : Feb 25, 2021, 12:47 PM IST

ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ| ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ| ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ| ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ತೀವ್ರ ವಾಗ್ದಾಳಿ| 

ಬಳ್ಳಾರಿ(ಫೆ.25): ಜನಾರ್ದನ ರೆಡ್ಡಿ ಕಲಿಸಿದ ರಾಜಕೀಯ ಪಾಠವನ್ನು ಸಚಿವ ಆನಂದ ಸಿಂಗ್ ಸದ್ಭಳಕೆ  ಮಾಡಿಕೊಳ್ಳುತ್ತಿದ್ದಾರೆ. ಸದ್ಯ ರಾಜಕೀಯ ಆಟವನ್ನು ಆನಂದ ಸಿಂಗ್ ಚೆನ್ನಾಗಿ ಆಡುತ್ತಿದ್ದಾರೆ. ಇಲ್ಲೊಂದು ಮಾತು ಅಲ್ಲೊಂದು ಹೇಳುತ್ತಿದ್ದಾರೆ. ಆನಂದ ಸಿಂಗ್ ನಮಗೆ‌ ಜಿಲ್ಲೆ ಬಿಟ್ಟುಕೊಡೋದಲ್ಲ ನಾವೇ ಅವರನ್ನು ಬಳ್ಳಾರಿಯಿಂದ ಕಳುಹಿಸಿಬಿಡುತ್ತೇವೆ. ಜಿಲ್ಲೆ ವಿಭಜನೆ ಮಾಡಿದ ಅಪಕೀರ್ತಿ ಇರುವ ವ್ಯಕ್ತಿ ನಮಗೆ ಉಸ್ತುವಾರಿಯಾಗಿ ಇರೋದು ಬೇಡ. ನಮ್ಮ ಜಿಲ್ಲೆಯಲ್ಲಿ ಅವರ ಇರೋದು ಬೇಕಾಗಿಲ್ಲ ಎಂದು ಸಚಿವ ಆನಂದ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 

ಬಿಗ್‌ 3 ಇಂಪ್ಯಾಕ್ಟ್‌: ವಿಜಯಪುರದ ಸಿಂಥೆಟಿಕ್‌ ಟ್ರ್ಯಾಕ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಶ್ರೀರಾಮುಲು ಇದ್ರೆ ಜನಾರ್ದನ ರೆಡ್ಡಿ ಸಮಯದಲ್ಲಿ ಆದ ರೀತಿ ಬಳ್ಳಾರಿ ಅಭಿವೃದ್ಧಿ ಆಗುತ್ತದೆ. ರಾಮುಲು ನನ್ನ ತಮ್ಮ ಅವರು ಬಳ್ಳಾರಿ ಉಸ್ತುವಾರಿ ಆಗ್ತಾರೆ ಅಂದ್ರೇ ಬೇಡ ಅಂತೀನಾ?, ಅಯೋಧ್ಯೆಯಲ್ಲಿ ಶ್ರೀರಾಮ ಬಳ್ಳಾರಿಯಲ್ಲಿ ರಾಮುಲು ಉಸ್ತುವಾರಿ ಇದ್ರೇ ಚೆನ್ನಾಗಿರುತ್ತದೆ.  ಬಳ್ಳಾರಿ ಜಿಲ್ಲೆಯ ವಿಭಜನೆ ವಿರುದ್ಧ ಕೋರ್ಟ್‌ಗೆ ಹೋಗೋರಿಗೆ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್