ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

Published : Jul 24, 2023, 03:12 PM IST

ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದ ವತಿಯಿಂದ ಕುಂದಾಪ್ರ ಕನ್ನಡ ಹಬ್ಬ ಆಯೋಜಿಸಲಾಗಿದೆ. ಇಲ್ಲಿಗೆ ಆಗಮಿಸಿದ ಜಗದೀಶ್‌ ಕಾಂತಾರ ಸಿನಿಮಾದ ಲೇ..ಲೇ..ಹಾಡನ್ನು ಹಾಡಿದರು.
 

ರಾಜಧಾನಿಯಲ್ಲಿ ತಮ್ಮ ವೃತ್ತಿ ಬದುಕು ಅರಸಿ ಬಂದು ನೆಲೆಸಿರುವ ಕುಂದಗನ್ನಡಿಗರನ್ನು ಭಾಷೆ,ಸಂಸ್ಕೃತಿ, ಆಚರಣೆಗಳೊಂದಿಗೆ ಒಗ್ಗೂಡಿಸಬೇಕೆಂಬ ಉದ್ದೇಶದಿಂದ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ಕುಂದಾಪ್ರ ಕನ್ನಡ ಹಬ್ಬ(Kundapra Kannada festival) ಆಯೋಜಿಸಲಾಗಿದೆ. ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ಕುಂದಾಪುರದ ಜನ ಸೇರಿ ಕುಂದಾಪ್ರ ಹಬ್ಬವನ್ನು ಯಶಸ್ವಿಗೊಳಿಸಿದರು. ಕನ್ನಡದ ಚಲನಚಿತ್ರ ಕಲಾವಿದರಾದ ಉಪೇಂದ್ರ(Upendra), ರಿಷಬ್ ಶೆಟ್ಟಿ(Rishabh Shetty), ಪ್ರಮೋದ್ ಶೆಟ್ಟಿ, ರವಿ ಬಸ್ರೂರ್ ಮುಂತಾದ ಪ್ರಮುಖರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಕುಂದಾಪ್ರ ಕನ್ನಡ ಹಬ್ಬಕ್ಕೆ ಮೆರುಗು ಕೊಟ್ಟಿತು. ಅರೆಹೊಳೆ ಪ್ರತಿಷ್ಠಾನದವರು ನಡೆಸಿಕೊಟ್ಟ ಮಾರಣಕಟ್ಟೆಯ ಕುರಿತಾದ ಬಿಡುವನೇ ಬ್ರಹ್ಮಲಿಂಗ ನೃತ್ಯ ರೂಪಕಕ್ಕೆ ಬೆಂಗಳೂರಿನ ಕುಂದಗನ್ನಡಿಗರು ಫುಲ್ ಫಿದಾ ಆದ್ರು. ಕುಂದಾಪುರದ ಜಾನಪದ ಕಲಾಪ್ರಕಾರಗಳು, ಆಹಾರ ತಿನಿಸುಗಳು ಬೆಂಗಳೂರಿನ ಜನರಿಗೆ ಭರಪೂರ್ ಮನರಂಜನೆ ನೀಡಿತು. ಇನ್ನೂ ಇದೇ ವೇಳೆ ಕಾಂತಾರ ಸಿನಿಮಾದ ಲೇಲೇ ಹಾಡುಗಾರ ಜಗದೀಶ್ ಅವರು ಹಾಡನ್ನು ಹಾಡಿದರು.

ಇದನ್ನೂ ವೀಕ್ಷಿಸಿ:  ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು: ದೃಶ್ಯ ಮೊಬೈಲ್‌ನಲ್ಲಿ ಸೆರೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more