ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

Published : Jul 24, 2023, 03:12 PM IST

ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದ ವತಿಯಿಂದ ಕುಂದಾಪ್ರ ಕನ್ನಡ ಹಬ್ಬ ಆಯೋಜಿಸಲಾಗಿದೆ. ಇಲ್ಲಿಗೆ ಆಗಮಿಸಿದ ಜಗದೀಶ್‌ ಕಾಂತಾರ ಸಿನಿಮಾದ ಲೇ..ಲೇ..ಹಾಡನ್ನು ಹಾಡಿದರು.
 

ರಾಜಧಾನಿಯಲ್ಲಿ ತಮ್ಮ ವೃತ್ತಿ ಬದುಕು ಅರಸಿ ಬಂದು ನೆಲೆಸಿರುವ ಕುಂದಗನ್ನಡಿಗರನ್ನು ಭಾಷೆ,ಸಂಸ್ಕೃತಿ, ಆಚರಣೆಗಳೊಂದಿಗೆ ಒಗ್ಗೂಡಿಸಬೇಕೆಂಬ ಉದ್ದೇಶದಿಂದ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ಕುಂದಾಪ್ರ ಕನ್ನಡ ಹಬ್ಬ(Kundapra Kannada festival) ಆಯೋಜಿಸಲಾಗಿದೆ. ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ಕುಂದಾಪುರದ ಜನ ಸೇರಿ ಕುಂದಾಪ್ರ ಹಬ್ಬವನ್ನು ಯಶಸ್ವಿಗೊಳಿಸಿದರು. ಕನ್ನಡದ ಚಲನಚಿತ್ರ ಕಲಾವಿದರಾದ ಉಪೇಂದ್ರ(Upendra), ರಿಷಬ್ ಶೆಟ್ಟಿ(Rishabh Shetty), ಪ್ರಮೋದ್ ಶೆಟ್ಟಿ, ರವಿ ಬಸ್ರೂರ್ ಮುಂತಾದ ಪ್ರಮುಖರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಕುಂದಾಪ್ರ ಕನ್ನಡ ಹಬ್ಬಕ್ಕೆ ಮೆರುಗು ಕೊಟ್ಟಿತು. ಅರೆಹೊಳೆ ಪ್ರತಿಷ್ಠಾನದವರು ನಡೆಸಿಕೊಟ್ಟ ಮಾರಣಕಟ್ಟೆಯ ಕುರಿತಾದ ಬಿಡುವನೇ ಬ್ರಹ್ಮಲಿಂಗ ನೃತ್ಯ ರೂಪಕಕ್ಕೆ ಬೆಂಗಳೂರಿನ ಕುಂದಗನ್ನಡಿಗರು ಫುಲ್ ಫಿದಾ ಆದ್ರು. ಕುಂದಾಪುರದ ಜಾನಪದ ಕಲಾಪ್ರಕಾರಗಳು, ಆಹಾರ ತಿನಿಸುಗಳು ಬೆಂಗಳೂರಿನ ಜನರಿಗೆ ಭರಪೂರ್ ಮನರಂಜನೆ ನೀಡಿತು. ಇನ್ನೂ ಇದೇ ವೇಳೆ ಕಾಂತಾರ ಸಿನಿಮಾದ ಲೇಲೇ ಹಾಡುಗಾರ ಜಗದೀಶ್ ಅವರು ಹಾಡನ್ನು ಹಾಡಿದರು.

ಇದನ್ನೂ ವೀಕ್ಷಿಸಿ:  ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು: ದೃಶ್ಯ ಮೊಬೈಲ್‌ನಲ್ಲಿ ಸೆರೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more