ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

Published : Jul 24, 2023, 03:12 PM IST

ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದ ವತಿಯಿಂದ ಕುಂದಾಪ್ರ ಕನ್ನಡ ಹಬ್ಬ ಆಯೋಜಿಸಲಾಗಿದೆ. ಇಲ್ಲಿಗೆ ಆಗಮಿಸಿದ ಜಗದೀಶ್‌ ಕಾಂತಾರ ಸಿನಿಮಾದ ಲೇ..ಲೇ..ಹಾಡನ್ನು ಹಾಡಿದರು.
 

ರಾಜಧಾನಿಯಲ್ಲಿ ತಮ್ಮ ವೃತ್ತಿ ಬದುಕು ಅರಸಿ ಬಂದು ನೆಲೆಸಿರುವ ಕುಂದಗನ್ನಡಿಗರನ್ನು ಭಾಷೆ,ಸಂಸ್ಕೃತಿ, ಆಚರಣೆಗಳೊಂದಿಗೆ ಒಗ್ಗೂಡಿಸಬೇಕೆಂಬ ಉದ್ದೇಶದಿಂದ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ಕುಂದಾಪ್ರ ಕನ್ನಡ ಹಬ್ಬ(Kundapra Kannada festival) ಆಯೋಜಿಸಲಾಗಿದೆ. ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ಕುಂದಾಪುರದ ಜನ ಸೇರಿ ಕುಂದಾಪ್ರ ಹಬ್ಬವನ್ನು ಯಶಸ್ವಿಗೊಳಿಸಿದರು. ಕನ್ನಡದ ಚಲನಚಿತ್ರ ಕಲಾವಿದರಾದ ಉಪೇಂದ್ರ(Upendra), ರಿಷಬ್ ಶೆಟ್ಟಿ(Rishabh Shetty), ಪ್ರಮೋದ್ ಶೆಟ್ಟಿ, ರವಿ ಬಸ್ರೂರ್ ಮುಂತಾದ ಪ್ರಮುಖರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಕುಂದಾಪ್ರ ಕನ್ನಡ ಹಬ್ಬಕ್ಕೆ ಮೆರುಗು ಕೊಟ್ಟಿತು. ಅರೆಹೊಳೆ ಪ್ರತಿಷ್ಠಾನದವರು ನಡೆಸಿಕೊಟ್ಟ ಮಾರಣಕಟ್ಟೆಯ ಕುರಿತಾದ ಬಿಡುವನೇ ಬ್ರಹ್ಮಲಿಂಗ ನೃತ್ಯ ರೂಪಕಕ್ಕೆ ಬೆಂಗಳೂರಿನ ಕುಂದಗನ್ನಡಿಗರು ಫುಲ್ ಫಿದಾ ಆದ್ರು. ಕುಂದಾಪುರದ ಜಾನಪದ ಕಲಾಪ್ರಕಾರಗಳು, ಆಹಾರ ತಿನಿಸುಗಳು ಬೆಂಗಳೂರಿನ ಜನರಿಗೆ ಭರಪೂರ್ ಮನರಂಜನೆ ನೀಡಿತು. ಇನ್ನೂ ಇದೇ ವೇಳೆ ಕಾಂತಾರ ಸಿನಿಮಾದ ಲೇಲೇ ಹಾಡುಗಾರ ಜಗದೀಶ್ ಅವರು ಹಾಡನ್ನು ಹಾಡಿದರು.

ಇದನ್ನೂ ವೀಕ್ಷಿಸಿ:  ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು: ದೃಶ್ಯ ಮೊಬೈಲ್‌ನಲ್ಲಿ ಸೆರೆ

15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
Read more