ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

ಕುಂದಾಪ್ರ ಕನ್ನಡ ಹಬ್ಬ: ಕಾಂತಾರದ ಲೇ..ಲೇ..ಹಾಡು ಹಾಡಿದ ಜಗದೀಶ್‌

Published : Jul 24, 2023, 03:12 PM IST

ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದ ವತಿಯಿಂದ ಕುಂದಾಪ್ರ ಕನ್ನಡ ಹಬ್ಬ ಆಯೋಜಿಸಲಾಗಿದೆ. ಇಲ್ಲಿಗೆ ಆಗಮಿಸಿದ ಜಗದೀಶ್‌ ಕಾಂತಾರ ಸಿನಿಮಾದ ಲೇ..ಲೇ..ಹಾಡನ್ನು ಹಾಡಿದರು.
 

ರಾಜಧಾನಿಯಲ್ಲಿ ತಮ್ಮ ವೃತ್ತಿ ಬದುಕು ಅರಸಿ ಬಂದು ನೆಲೆಸಿರುವ ಕುಂದಗನ್ನಡಿಗರನ್ನು ಭಾಷೆ,ಸಂಸ್ಕೃತಿ, ಆಚರಣೆಗಳೊಂದಿಗೆ ಒಗ್ಗೂಡಿಸಬೇಕೆಂಬ ಉದ್ದೇಶದಿಂದ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರು ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ಕುಂದಾಪ್ರ ಕನ್ನಡ ಹಬ್ಬ(Kundapra Kannada festival) ಆಯೋಜಿಸಲಾಗಿದೆ. ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ಕುಂದಾಪುರದ ಜನ ಸೇರಿ ಕುಂದಾಪ್ರ ಹಬ್ಬವನ್ನು ಯಶಸ್ವಿಗೊಳಿಸಿದರು. ಕನ್ನಡದ ಚಲನಚಿತ್ರ ಕಲಾವಿದರಾದ ಉಪೇಂದ್ರ(Upendra), ರಿಷಬ್ ಶೆಟ್ಟಿ(Rishabh Shetty), ಪ್ರಮೋದ್ ಶೆಟ್ಟಿ, ರವಿ ಬಸ್ರೂರ್ ಮುಂತಾದ ಪ್ರಮುಖರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಕುಂದಾಪ್ರ ಕನ್ನಡ ಹಬ್ಬಕ್ಕೆ ಮೆರುಗು ಕೊಟ್ಟಿತು. ಅರೆಹೊಳೆ ಪ್ರತಿಷ್ಠಾನದವರು ನಡೆಸಿಕೊಟ್ಟ ಮಾರಣಕಟ್ಟೆಯ ಕುರಿತಾದ ಬಿಡುವನೇ ಬ್ರಹ್ಮಲಿಂಗ ನೃತ್ಯ ರೂಪಕಕ್ಕೆ ಬೆಂಗಳೂರಿನ ಕುಂದಗನ್ನಡಿಗರು ಫುಲ್ ಫಿದಾ ಆದ್ರು. ಕುಂದಾಪುರದ ಜಾನಪದ ಕಲಾಪ್ರಕಾರಗಳು, ಆಹಾರ ತಿನಿಸುಗಳು ಬೆಂಗಳೂರಿನ ಜನರಿಗೆ ಭರಪೂರ್ ಮನರಂಜನೆ ನೀಡಿತು. ಇನ್ನೂ ಇದೇ ವೇಳೆ ಕಾಂತಾರ ಸಿನಿಮಾದ ಲೇಲೇ ಹಾಡುಗಾರ ಜಗದೀಶ್ ಅವರು ಹಾಡನ್ನು ಹಾಡಿದರು.

ಇದನ್ನೂ ವೀಕ್ಷಿಸಿ:  ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರುಪಾಲು: ದೃಶ್ಯ ಮೊಬೈಲ್‌ನಲ್ಲಿ ಸೆರೆ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more