ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

Published : Sep 02, 2021, 02:44 PM ISTUpdated : Sep 02, 2021, 02:54 PM IST

- ಹಾಲಿ ಸಚಿವ ಸುನೀಲ್ ಕುಮಾರ್ , ಚಿತ್ರ ನಟಿ ಜಯಮಾಲಾ ಓದಿದ ಕಾಲೇಜ್ ದುಸ್ಥಿತಿ  
- 14 ಕೊಠಡಿಗಳು ಬೀಳುವ ಸ್ಥಿತಿ, ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ನೋ ಯೂಸ್
- ಲೋಕೋಪಯೋಗಿ ಇಲಾಖೆಯಿಂದ ತರಗತಿ ನಡೆಸಲು ಯೋಗ್ಯವಿಲ್ಲವೆಂದು ರಿಪೋರ್ಟ್

ಚಿಕ್ಕಮಗಳೂರು (ಸೆ. 02): ಕುಸಿಯುವ ಭೀತಿಯಲ್ಲಿರುವ ಮೇಲ್ಛಾವಣಿ, ಮೇಲ್ಛಾವಣಿಯಿಂದ ಸದಾ ಕಾಲ ಉದುರುವ ಸಿಮೆಂಟ್‌ನ ಚೂರುಗಳು, ಲ್ಯಾಬ್ ನ ಒಳಗೆ ನೀರು... ಇದನ್ನೆಲ್ಲಾ ಕಂಡು ಯಾವುದೋ ಪಾಳು ಬಿದ್ದಿರುವ ಕಟ್ಟಡದ ಬಗ್ಗೆ ಹೇಳುತ್ತಿದ್ದಾರೆ ಅಂತ ಭಾವಿಸಿಕೊಳ್ಳಬೇಡಿ. ಇದು ಮುಂದಿನ ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವ ಚಿಕ್ಕಮಗಳೂರು ಜಿಲ್ಲೆಯ ಜ್ಞಾನಮಂದಿರವೊಂದರ ದುಸ್ಥಿತಿ.

ನಗರದ ಸೆರಗಂಚಿನಲ್ಲಿರುವ ಲಾಲ್ ಬಹುದ್ದೂರ್ ಶಾಸ್ರ್ತಿ ಪದವಿ ಪೂರ್ವ ಕಾಲೇಜ್ ನ ದುಸ್ಥಿತಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 14 ಕೊಠಡಿಗಳು ಸಂಪೂರ್ಣವಾಗಿ ಶಿಥಲೀಕರಣಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ.ಪ್ರಥಮ, ದ್ವಿತೀಯ ಪಿಯುಸಿಯಲ್ಲಿ 150ಕ್ಕೂ ಹೆಚ್ಚು ಮಕ್ಕಳ ವ್ಯಾಸಂಗ ಮಾಡುತ್ತಿದ್ದಾರೆ. ಕಲಾ ,ವಿಜ್ಷಾನ, ವಾಣಿಜ್ಯ ತರಗತಿಗಳು ನಡೆಯುತ್ತಿದ್ದು ಉಪ್ಯಾನಸಕ ವೃಂದದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಕಾಲೇಜಿನ ಕೊಠಡಿಗಳಲ್ಲಿ ಹಾಲಿ ಸಚಿವ ಸುನೀಲ್ ಕುಮಾರ್ ,ಚಿತ್ರ ನಟಿ ಜಯಮಾಲಾ ಕೂಡ ಪಾಠ ಕೇಳಿದ್ದಾರೆ. ಕಾಲೇಜಿನ ದುಸ್ಥಿತಿ ಬಗ್ಗೆ ಇಲ್ಲಿನ ಉಪ್ಯಾನಸಕರು ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ಯಾವುದೇ ಪ್ರಯೋಜವಿಲ್ಲ, ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತರಗತಿ ನಡೆಸಲು ಯೋಗ್ಯವೆಲ್ಲಂದು ರಿಪೋರ್ಟ್ ಕೂಡ ನೀಡಿದ್ದಾರೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?