ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

Published : Sep 02, 2021, 02:44 PM ISTUpdated : Sep 02, 2021, 02:54 PM IST

- ಹಾಲಿ ಸಚಿವ ಸುನೀಲ್ ಕುಮಾರ್ , ಚಿತ್ರ ನಟಿ ಜಯಮಾಲಾ ಓದಿದ ಕಾಲೇಜ್ ದುಸ್ಥಿತಿ  
- 14 ಕೊಠಡಿಗಳು ಬೀಳುವ ಸ್ಥಿತಿ, ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ನೋ ಯೂಸ್
- ಲೋಕೋಪಯೋಗಿ ಇಲಾಖೆಯಿಂದ ತರಗತಿ ನಡೆಸಲು ಯೋಗ್ಯವಿಲ್ಲವೆಂದು ರಿಪೋರ್ಟ್

ಚಿಕ್ಕಮಗಳೂರು (ಸೆ. 02): ಕುಸಿಯುವ ಭೀತಿಯಲ್ಲಿರುವ ಮೇಲ್ಛಾವಣಿ, ಮೇಲ್ಛಾವಣಿಯಿಂದ ಸದಾ ಕಾಲ ಉದುರುವ ಸಿಮೆಂಟ್‌ನ ಚೂರುಗಳು, ಲ್ಯಾಬ್ ನ ಒಳಗೆ ನೀರು... ಇದನ್ನೆಲ್ಲಾ ಕಂಡು ಯಾವುದೋ ಪಾಳು ಬಿದ್ದಿರುವ ಕಟ್ಟಡದ ಬಗ್ಗೆ ಹೇಳುತ್ತಿದ್ದಾರೆ ಅಂತ ಭಾವಿಸಿಕೊಳ್ಳಬೇಡಿ. ಇದು ಮುಂದಿನ ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವ ಚಿಕ್ಕಮಗಳೂರು ಜಿಲ್ಲೆಯ ಜ್ಞಾನಮಂದಿರವೊಂದರ ದುಸ್ಥಿತಿ.

ನಗರದ ಸೆರಗಂಚಿನಲ್ಲಿರುವ ಲಾಲ್ ಬಹುದ್ದೂರ್ ಶಾಸ್ರ್ತಿ ಪದವಿ ಪೂರ್ವ ಕಾಲೇಜ್ ನ ದುಸ್ಥಿತಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 14 ಕೊಠಡಿಗಳು ಸಂಪೂರ್ಣವಾಗಿ ಶಿಥಲೀಕರಣಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ.ಪ್ರಥಮ, ದ್ವಿತೀಯ ಪಿಯುಸಿಯಲ್ಲಿ 150ಕ್ಕೂ ಹೆಚ್ಚು ಮಕ್ಕಳ ವ್ಯಾಸಂಗ ಮಾಡುತ್ತಿದ್ದಾರೆ. ಕಲಾ ,ವಿಜ್ಷಾನ, ವಾಣಿಜ್ಯ ತರಗತಿಗಳು ನಡೆಯುತ್ತಿದ್ದು ಉಪ್ಯಾನಸಕ ವೃಂದದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಕಾಲೇಜಿನ ಕೊಠಡಿಗಳಲ್ಲಿ ಹಾಲಿ ಸಚಿವ ಸುನೀಲ್ ಕುಮಾರ್ ,ಚಿತ್ರ ನಟಿ ಜಯಮಾಲಾ ಕೂಡ ಪಾಠ ಕೇಳಿದ್ದಾರೆ. ಕಾಲೇಜಿನ ದುಸ್ಥಿತಿ ಬಗ್ಗೆ ಇಲ್ಲಿನ ಉಪ್ಯಾನಸಕರು ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ಯಾವುದೇ ಪ್ರಯೋಜವಿಲ್ಲ, ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತರಗತಿ ನಡೆಸಲು ಯೋಗ್ಯವೆಲ್ಲಂದು ರಿಪೋರ್ಟ್ ಕೂಡ ನೀಡಿದ್ದಾರೆ. 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್