ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

Published : Sep 02, 2021, 02:44 PM ISTUpdated : Sep 02, 2021, 02:54 PM IST

- ಹಾಲಿ ಸಚಿವ ಸುನೀಲ್ ಕುಮಾರ್ , ಚಿತ್ರ ನಟಿ ಜಯಮಾಲಾ ಓದಿದ ಕಾಲೇಜ್ ದುಸ್ಥಿತಿ  
- 14 ಕೊಠಡಿಗಳು ಬೀಳುವ ಸ್ಥಿತಿ, ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ನೋ ಯೂಸ್
- ಲೋಕೋಪಯೋಗಿ ಇಲಾಖೆಯಿಂದ ತರಗತಿ ನಡೆಸಲು ಯೋಗ್ಯವಿಲ್ಲವೆಂದು ರಿಪೋರ್ಟ್

ಚಿಕ್ಕಮಗಳೂರು (ಸೆ. 02): ಕುಸಿಯುವ ಭೀತಿಯಲ್ಲಿರುವ ಮೇಲ್ಛಾವಣಿ, ಮೇಲ್ಛಾವಣಿಯಿಂದ ಸದಾ ಕಾಲ ಉದುರುವ ಸಿಮೆಂಟ್‌ನ ಚೂರುಗಳು, ಲ್ಯಾಬ್ ನ ಒಳಗೆ ನೀರು... ಇದನ್ನೆಲ್ಲಾ ಕಂಡು ಯಾವುದೋ ಪಾಳು ಬಿದ್ದಿರುವ ಕಟ್ಟಡದ ಬಗ್ಗೆ ಹೇಳುತ್ತಿದ್ದಾರೆ ಅಂತ ಭಾವಿಸಿಕೊಳ್ಳಬೇಡಿ. ಇದು ಮುಂದಿನ ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವ ಚಿಕ್ಕಮಗಳೂರು ಜಿಲ್ಲೆಯ ಜ್ಞಾನಮಂದಿರವೊಂದರ ದುಸ್ಥಿತಿ.

ನಗರದ ಸೆರಗಂಚಿನಲ್ಲಿರುವ ಲಾಲ್ ಬಹುದ್ದೂರ್ ಶಾಸ್ರ್ತಿ ಪದವಿ ಪೂರ್ವ ಕಾಲೇಜ್ ನ ದುಸ್ಥಿತಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 14 ಕೊಠಡಿಗಳು ಸಂಪೂರ್ಣವಾಗಿ ಶಿಥಲೀಕರಣಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ.ಪ್ರಥಮ, ದ್ವಿತೀಯ ಪಿಯುಸಿಯಲ್ಲಿ 150ಕ್ಕೂ ಹೆಚ್ಚು ಮಕ್ಕಳ ವ್ಯಾಸಂಗ ಮಾಡುತ್ತಿದ್ದಾರೆ. ಕಲಾ ,ವಿಜ್ಷಾನ, ವಾಣಿಜ್ಯ ತರಗತಿಗಳು ನಡೆಯುತ್ತಿದ್ದು ಉಪ್ಯಾನಸಕ ವೃಂದದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಕಾಲೇಜಿನ ಕೊಠಡಿಗಳಲ್ಲಿ ಹಾಲಿ ಸಚಿವ ಸುನೀಲ್ ಕುಮಾರ್ ,ಚಿತ್ರ ನಟಿ ಜಯಮಾಲಾ ಕೂಡ ಪಾಠ ಕೇಳಿದ್ದಾರೆ. ಕಾಲೇಜಿನ ದುಸ್ಥಿತಿ ಬಗ್ಗೆ ಇಲ್ಲಿನ ಉಪ್ಯಾನಸಕರು ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ಯಾವುದೇ ಪ್ರಯೋಜವಿಲ್ಲ, ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತರಗತಿ ನಡೆಸಲು ಯೋಗ್ಯವೆಲ್ಲಂದು ರಿಪೋರ್ಟ್ ಕೂಡ ನೀಡಿದ್ದಾರೆ. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!