ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

Published : Sep 02, 2021, 02:44 PM ISTUpdated : Sep 02, 2021, 02:54 PM IST

- ಹಾಲಿ ಸಚಿವ ಸುನೀಲ್ ಕುಮಾರ್ , ಚಿತ್ರ ನಟಿ ಜಯಮಾಲಾ ಓದಿದ ಕಾಲೇಜ್ ದುಸ್ಥಿತಿ  
- 14 ಕೊಠಡಿಗಳು ಬೀಳುವ ಸ್ಥಿತಿ, ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ನೋ ಯೂಸ್
- ಲೋಕೋಪಯೋಗಿ ಇಲಾಖೆಯಿಂದ ತರಗತಿ ನಡೆಸಲು ಯೋಗ್ಯವಿಲ್ಲವೆಂದು ರಿಪೋರ್ಟ್

ಚಿಕ್ಕಮಗಳೂರು (ಸೆ. 02): ಕುಸಿಯುವ ಭೀತಿಯಲ್ಲಿರುವ ಮೇಲ್ಛಾವಣಿ, ಮೇಲ್ಛಾವಣಿಯಿಂದ ಸದಾ ಕಾಲ ಉದುರುವ ಸಿಮೆಂಟ್‌ನ ಚೂರುಗಳು, ಲ್ಯಾಬ್ ನ ಒಳಗೆ ನೀರು... ಇದನ್ನೆಲ್ಲಾ ಕಂಡು ಯಾವುದೋ ಪಾಳು ಬಿದ್ದಿರುವ ಕಟ್ಟಡದ ಬಗ್ಗೆ ಹೇಳುತ್ತಿದ್ದಾರೆ ಅಂತ ಭಾವಿಸಿಕೊಳ್ಳಬೇಡಿ. ಇದು ಮುಂದಿನ ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವ ಚಿಕ್ಕಮಗಳೂರು ಜಿಲ್ಲೆಯ ಜ್ಞಾನಮಂದಿರವೊಂದರ ದುಸ್ಥಿತಿ.

ನಗರದ ಸೆರಗಂಚಿನಲ್ಲಿರುವ ಲಾಲ್ ಬಹುದ್ದೂರ್ ಶಾಸ್ರ್ತಿ ಪದವಿ ಪೂರ್ವ ಕಾಲೇಜ್ ನ ದುಸ್ಥಿತಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 14 ಕೊಠಡಿಗಳು ಸಂಪೂರ್ಣವಾಗಿ ಶಿಥಲೀಕರಣಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ.ಪ್ರಥಮ, ದ್ವಿತೀಯ ಪಿಯುಸಿಯಲ್ಲಿ 150ಕ್ಕೂ ಹೆಚ್ಚು ಮಕ್ಕಳ ವ್ಯಾಸಂಗ ಮಾಡುತ್ತಿದ್ದಾರೆ. ಕಲಾ ,ವಿಜ್ಷಾನ, ವಾಣಿಜ್ಯ ತರಗತಿಗಳು ನಡೆಯುತ್ತಿದ್ದು ಉಪ್ಯಾನಸಕ ವೃಂದದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಕಾಲೇಜಿನ ಕೊಠಡಿಗಳಲ್ಲಿ ಹಾಲಿ ಸಚಿವ ಸುನೀಲ್ ಕುಮಾರ್ ,ಚಿತ್ರ ನಟಿ ಜಯಮಾಲಾ ಕೂಡ ಪಾಠ ಕೇಳಿದ್ದಾರೆ. ಕಾಲೇಜಿನ ದುಸ್ಥಿತಿ ಬಗ್ಗೆ ಇಲ್ಲಿನ ಉಪ್ಯಾನಸಕರು ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ಯಾವುದೇ ಪ್ರಯೋಜವಿಲ್ಲ, ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತರಗತಿ ನಡೆಸಲು ಯೋಗ್ಯವೆಲ್ಲಂದು ರಿಪೋರ್ಟ್ ಕೂಡ ನೀಡಿದ್ದಾರೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!