ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

ಹಾಲಿ ಸಚಿವ ಸುನೀಲ್ ಕುಮಾರ್, ನಟಿ ಜಯಮಾಲಾ ಓದಿದ ಕಾಲೇಜಿನ ದುಸ್ಥಿತಿ ನೋಡಿ..!

Published : Sep 02, 2021, 02:44 PM ISTUpdated : Sep 02, 2021, 02:54 PM IST

- ಹಾಲಿ ಸಚಿವ ಸುನೀಲ್ ಕುಮಾರ್ , ಚಿತ್ರ ನಟಿ ಜಯಮಾಲಾ ಓದಿದ ಕಾಲೇಜ್ ದುಸ್ಥಿತಿ  
- 14 ಕೊಠಡಿಗಳು ಬೀಳುವ ಸ್ಥಿತಿ, ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ನೋ ಯೂಸ್
- ಲೋಕೋಪಯೋಗಿ ಇಲಾಖೆಯಿಂದ ತರಗತಿ ನಡೆಸಲು ಯೋಗ್ಯವಿಲ್ಲವೆಂದು ರಿಪೋರ್ಟ್

ಚಿಕ್ಕಮಗಳೂರು (ಸೆ. 02): ಕುಸಿಯುವ ಭೀತಿಯಲ್ಲಿರುವ ಮೇಲ್ಛಾವಣಿ, ಮೇಲ್ಛಾವಣಿಯಿಂದ ಸದಾ ಕಾಲ ಉದುರುವ ಸಿಮೆಂಟ್‌ನ ಚೂರುಗಳು, ಲ್ಯಾಬ್ ನ ಒಳಗೆ ನೀರು... ಇದನ್ನೆಲ್ಲಾ ಕಂಡು ಯಾವುದೋ ಪಾಳು ಬಿದ್ದಿರುವ ಕಟ್ಟಡದ ಬಗ್ಗೆ ಹೇಳುತ್ತಿದ್ದಾರೆ ಅಂತ ಭಾವಿಸಿಕೊಳ್ಳಬೇಡಿ. ಇದು ಮುಂದಿನ ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವ ಚಿಕ್ಕಮಗಳೂರು ಜಿಲ್ಲೆಯ ಜ್ಞಾನಮಂದಿರವೊಂದರ ದುಸ್ಥಿತಿ.

ನಗರದ ಸೆರಗಂಚಿನಲ್ಲಿರುವ ಲಾಲ್ ಬಹುದ್ದೂರ್ ಶಾಸ್ರ್ತಿ ಪದವಿ ಪೂರ್ವ ಕಾಲೇಜ್ ನ ದುಸ್ಥಿತಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 14 ಕೊಠಡಿಗಳು ಸಂಪೂರ್ಣವಾಗಿ ಶಿಥಲೀಕರಣಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ.ಪ್ರಥಮ, ದ್ವಿತೀಯ ಪಿಯುಸಿಯಲ್ಲಿ 150ಕ್ಕೂ ಹೆಚ್ಚು ಮಕ್ಕಳ ವ್ಯಾಸಂಗ ಮಾಡುತ್ತಿದ್ದಾರೆ. ಕಲಾ ,ವಿಜ್ಷಾನ, ವಾಣಿಜ್ಯ ತರಗತಿಗಳು ನಡೆಯುತ್ತಿದ್ದು ಉಪ್ಯಾನಸಕ ವೃಂದದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಕಾಲೇಜಿನ ಕೊಠಡಿಗಳಲ್ಲಿ ಹಾಲಿ ಸಚಿವ ಸುನೀಲ್ ಕುಮಾರ್ ,ಚಿತ್ರ ನಟಿ ಜಯಮಾಲಾ ಕೂಡ ಪಾಠ ಕೇಳಿದ್ದಾರೆ. ಕಾಲೇಜಿನ ದುಸ್ಥಿತಿ ಬಗ್ಗೆ ಇಲ್ಲಿನ ಉಪ್ಯಾನಸಕರು ಸರ್ಕಾರ, ಜಿಲ್ಲಾಡಳಿತಕ್ಕೆ ಎಷ್ಟೇ ಮನವಿ ಮಾಡಿದ್ರೂ  ಯಾವುದೇ ಪ್ರಯೋಜವಿಲ್ಲ, ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತರಗತಿ ನಡೆಸಲು ಯೋಗ್ಯವೆಲ್ಲಂದು ರಿಪೋರ್ಟ್ ಕೂಡ ನೀಡಿದ್ದಾರೆ. 

 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!