‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

Suvarna News   | Asianet News
Published : Jan 02, 2020, 02:19 PM ISTUpdated : Jan 02, 2020, 04:48 PM IST

‘ಯಾಕ್ರೀ ಕಾರ್ ಒಳಗೆ ಬಿಟ್ರಿ..?’ ಎಸ್‌ಪಿ ಅನುಪ್‌ ಶೆಟ್ಟಿ ಎಸ್‌ಐ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

 

ತುಮಕೂರು(ಜ.02): ‘ಯಾಕ್ರೀ ಕಾರ್ ಒಳಗೆ ಬಿಟ್ರಿ..?’ ಎಸ್‌ಪಿ ಅನುಪ್‌ ಶೆಟ್ಟಿ ಎಸ್‌ಐ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆಯ ಜವಾಬ್ದಾರಿಯನ್ನು ಎಸ್‌ಪಿ ಅನುಪ್‌ ಶೆಟ್ಟಿಗೆ ವಹಿಸಲಾಗಿತ್ತು. ಯಾವುದೇ ವಾಹನಕ್ಕೂ ಮಠದ ಆವರಣ ಪ್ರವೇಶಿಸಲು ಅನುಮತಿ ಇರಲಿಲ್ಲ. ಹೀಗಿದ್ದರೂ ಸಚಿವ ವಿ. ಸೋಮಣ್ಣ ಅವರಿಗೆ  ಎಸ್ಐಗೆ ಎಸ್ಪಿ ಅನುಪ್ ಶೆಟ್ಟಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

ಮೂರು ದಿನದಿಂದ ನಾವಿಲ್ಲಿ ಭದ್ರತೆ ಮಾಡ್ತಿದ್ದೀವಿ. ಕಾರ್ ಬಿಡಬೇಡಿ ಎಂದು 10 ಸಲ ಹೇಳಿದ್ದೀನಿ ಎಂದು ಸಚಿವ ಸೋಮಣ್ಣ ಕಾರು ಒಳ ಬಿಟ್ಟಿದ್ದಕ್ಕೆ ಎಸ್ಪಿ ಗರಂ ಆಗಿದ್ದಾರೆ. ಸಚಿವ ಸೋಮಣ್ಣ ಇದ್ದ ಕಾರು ಮಠದೊಳಗೆ ತೆರಳಿದ್ದು, ಕಾರು ಒಳಬಿಟ್ಟ ಎಸ್ಐಗೆ ಎಸ್ಪಿ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೋದಿ ಆಗಮನ ಹಿನ್ನೆಲೆಯಲ್ಲಿ ಮಠದ ಸುತ್ತ ಪೊಲೀಸರ ಸರ್ಪಗಾವಲಿದ್ದು, ಸಚಿವರ ಕಾರು ಒಳ ಬಿಟ್ಟಿದ್ದಕ್ಕೆ ಅನುಪ್ ಶೆಟ್ಟಿ ಗರಂ ಆಗಿದ್ದಾರೆ. ಪೋನ್ ಮಾಡಿ ಹೇಳುವ ಯೋಗ್ಯತೆ ಇಲ್ವಾ..? ಟೈಮ್ ಪಾಸ್ ಮಾಡಲು ಬರ್ತಿರಾ ಇಲ್ಲಿ. ನಮ್ಮನ್ನು ಯಾಕೆ ಕರೆಸಿದ್ರ, ನೀವೇ ಮಾಡಿಕೊಳ್ಳಿ ಬಂದೋಬಸ್ತ್. ನಾವಿಲ್ಲಿ ಕಸ ಗುಡಿಸಲು ಬಂದಿದ್ದೇವಾ..? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಆಗಮನ: ಮಠದ ಮಕ್ಕಳಿಗೆ ಬೇಗ ಊಟ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!