‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

Suvarna News   | Asianet News
Published : Jan 02, 2020, 02:19 PM ISTUpdated : Jan 02, 2020, 04:48 PM IST

‘ಯಾಕ್ರೀ ಕಾರ್ ಒಳಗೆ ಬಿಟ್ರಿ..?’ ಎಸ್‌ಪಿ ಅನುಪ್‌ ಶೆಟ್ಟಿ ಎಸ್‌ಐ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

 

ತುಮಕೂರು(ಜ.02): ‘ಯಾಕ್ರೀ ಕಾರ್ ಒಳಗೆ ಬಿಟ್ರಿ..?’ ಎಸ್‌ಪಿ ಅನುಪ್‌ ಶೆಟ್ಟಿ ಎಸ್‌ಐ ಹಾಗೂ ಇತರ ಪೊಲೀಸ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆಯ ಜವಾಬ್ದಾರಿಯನ್ನು ಎಸ್‌ಪಿ ಅನುಪ್‌ ಶೆಟ್ಟಿಗೆ ವಹಿಸಲಾಗಿತ್ತು. ಯಾವುದೇ ವಾಹನಕ್ಕೂ ಮಠದ ಆವರಣ ಪ್ರವೇಶಿಸಲು ಅನುಮತಿ ಇರಲಿಲ್ಲ. ಹೀಗಿದ್ದರೂ ಸಚಿವ ವಿ. ಸೋಮಣ್ಣ ಅವರಿಗೆ  ಎಸ್ಐಗೆ ಎಸ್ಪಿ ಅನುಪ್ ಶೆಟ್ಟಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ತುಮಕೂರು: ಪ್ರಧಾನಿ ಮೋದಿಗೆ ಭದ್ರತೆ, ಉಳಿದುಕೊಳ್ಳಲು ಸಕಲ ವ್ಯವಸ್ಥೆ

ಮೂರು ದಿನದಿಂದ ನಾವಿಲ್ಲಿ ಭದ್ರತೆ ಮಾಡ್ತಿದ್ದೀವಿ. ಕಾರ್ ಬಿಡಬೇಡಿ ಎಂದು 10 ಸಲ ಹೇಳಿದ್ದೀನಿ ಎಂದು ಸಚಿವ ಸೋಮಣ್ಣ ಕಾರು ಒಳ ಬಿಟ್ಟಿದ್ದಕ್ಕೆ ಎಸ್ಪಿ ಗರಂ ಆಗಿದ್ದಾರೆ. ಸಚಿವ ಸೋಮಣ್ಣ ಇದ್ದ ಕಾರು ಮಠದೊಳಗೆ ತೆರಳಿದ್ದು, ಕಾರು ಒಳಬಿಟ್ಟ ಎಸ್ಐಗೆ ಎಸ್ಪಿ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೋದಿ ಆಗಮನ ಹಿನ್ನೆಲೆಯಲ್ಲಿ ಮಠದ ಸುತ್ತ ಪೊಲೀಸರ ಸರ್ಪಗಾವಲಿದ್ದು, ಸಚಿವರ ಕಾರು ಒಳ ಬಿಟ್ಟಿದ್ದಕ್ಕೆ ಅನುಪ್ ಶೆಟ್ಟಿ ಗರಂ ಆಗಿದ್ದಾರೆ. ಪೋನ್ ಮಾಡಿ ಹೇಳುವ ಯೋಗ್ಯತೆ ಇಲ್ವಾ..? ಟೈಮ್ ಪಾಸ್ ಮಾಡಲು ಬರ್ತಿರಾ ಇಲ್ಲಿ. ನಮ್ಮನ್ನು ಯಾಕೆ ಕರೆಸಿದ್ರ, ನೀವೇ ಮಾಡಿಕೊಳ್ಳಿ ಬಂದೋಬಸ್ತ್. ನಾವಿಲ್ಲಿ ಕಸ ಗುಡಿಸಲು ಬಂದಿದ್ದೇವಾ..? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಆಗಮನ: ಮಠದ ಮಕ್ಕಳಿಗೆ ಬೇಗ ಊಟ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?